ನಿನ್ನ ‘ಪ್ರೀತಿ’ಗೆ, ನನ್ನೊಳಗೆ
ಬರಬಾರದೆ? ಅಂದೆ.
ಅಂದದ್ದೆ ತಡ,
ನಿನ್ನ ದುಃಖ ಮಂಜಾಗಿ
ನನ್ನ ಕಾಲು ಕೊರೆಯಿತು.
ನಿನ್ನೊಳಗಿನ ಕಹಿ
ಹದ್ದಾಗಿ ನನ್ನ ಕುಕ್ಕಿತು
ನಿನ್ನ ಒರಟುತನದ ಇರುವೆ
ಕಂಡಲ್ಲೆಲ್ಲಾ ಕಚ್ಚಿತು-
ಕಟ್ಟಕಡೆಗೆ ‘ಪ್ರೀತಿ’
ಒಳಗೆ ಬಂದೆ ಅಂತು.
*****
ನಿನ್ನ ‘ಪ್ರೀತಿ’ಗೆ, ನನ್ನೊಳಗೆ
ಬರಬಾರದೆ? ಅಂದೆ.
ಅಂದದ್ದೆ ತಡ,
ನಿನ್ನ ದುಃಖ ಮಂಜಾಗಿ
ನನ್ನ ಕಾಲು ಕೊರೆಯಿತು.
ನಿನ್ನೊಳಗಿನ ಕಹಿ
ಹದ್ದಾಗಿ ನನ್ನ ಕುಕ್ಕಿತು
ನಿನ್ನ ಒರಟುತನದ ಇರುವೆ
ಕಂಡಲ್ಲೆಲ್ಲಾ ಕಚ್ಚಿತು-
ಕಟ್ಟಕಡೆಗೆ ‘ಪ್ರೀತಿ’
ಒಳಗೆ ಬಂದೆ ಅಂತು.
*****
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…