ಮುಡಿಯ ಸಿಂಗರಿಸಿದ
ಹೂವುಗಳು….
ಕೆನ್ನೆಯ ನುಣುಪಾಗಿಸಿದ
ಬಣ್ಣಗಳು…
ಮೂಗನು ಸೆಳೆದ
ಸುಗಂಧಗಳು…
ನಾಲಗೆಯ ಮುದಗೊಳಿಸಿದ
ರಸಗಳು…
ಕಿವಿಯ ತಣಿಸಿದ
ಸ್ವರಗಳು…
ಕಣ್ಣನು ಅರಳಿಸಿದ
ನೋಟಗಳು…
ಎಲ್ಲಿ ಹೋದವೋ?
ಎಣ್ಣೆ ತೀರಿದೆ
ಎಂದು ತೋರುವುದು…
ಬೆಂಕಿಯ ಕರುಣೆ
ಬತ್ತಿ
ಮತ್ತೂ ಉರಿಯುವುದು.
*****
ಮುಡಿಯ ಸಿಂಗರಿಸಿದ
ಹೂವುಗಳು….
ಕೆನ್ನೆಯ ನುಣುಪಾಗಿಸಿದ
ಬಣ್ಣಗಳು…
ಮೂಗನು ಸೆಳೆದ
ಸುಗಂಧಗಳು…
ನಾಲಗೆಯ ಮುದಗೊಳಿಸಿದ
ರಸಗಳು…
ಕಿವಿಯ ತಣಿಸಿದ
ಸ್ವರಗಳು…
ಕಣ್ಣನು ಅರಳಿಸಿದ
ನೋಟಗಳು…
ಎಲ್ಲಿ ಹೋದವೋ?
ಎಣ್ಣೆ ತೀರಿದೆ
ಎಂದು ತೋರುವುದು…
ಬೆಂಕಿಯ ಕರುಣೆ
ಬತ್ತಿ
ಮತ್ತೂ ಉರಿಯುವುದು.
*****
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…