ಮುಡಿಯ ಸಿಂಗರಿಸಿದ
ಹೂವುಗಳು….
ಕೆನ್ನೆಯ ನುಣುಪಾಗಿಸಿದ
ಬಣ್ಣಗಳು…
ಮೂಗನು ಸೆಳೆದ
ಸುಗಂಧಗಳು…
ನಾಲಗೆಯ ಮುದಗೊಳಿಸಿದ
ರಸಗಳು…
ಕಿವಿಯ ತಣಿಸಿದ
ಸ್ವರಗಳು…
ಕಣ್ಣನು ಅರಳಿಸಿದ
ನೋಟಗಳು…
ಎಲ್ಲಿ ಹೋದವೋ?
ಎಣ್ಣೆ ತೀರಿದೆ
ಎಂದು ತೋರುವುದು…
ಬೆಂಕಿಯ ಕರುಣೆ
ಬತ್ತಿ
ಮತ್ತೂ ಉರಿಯುವುದು.
*****
ಮುಡಿಯ ಸಿಂಗರಿಸಿದ
ಹೂವುಗಳು….
ಕೆನ್ನೆಯ ನುಣುಪಾಗಿಸಿದ
ಬಣ್ಣಗಳು…
ಮೂಗನು ಸೆಳೆದ
ಸುಗಂಧಗಳು…
ನಾಲಗೆಯ ಮುದಗೊಳಿಸಿದ
ರಸಗಳು…
ಕಿವಿಯ ತಣಿಸಿದ
ಸ್ವರಗಳು…
ಕಣ್ಣನು ಅರಳಿಸಿದ
ನೋಟಗಳು…
ಎಲ್ಲಿ ಹೋದವೋ?
ಎಣ್ಣೆ ತೀರಿದೆ
ಎಂದು ತೋರುವುದು…
ಬೆಂಕಿಯ ಕರುಣೆ
ಬತ್ತಿ
ಮತ್ತೂ ಉರಿಯುವುದು.
*****
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…