ಮುಡಿಯ ಸಿಂಗರಿಸಿದ
ಹೂವುಗಳು….
ಕೆನ್ನೆಯ ನುಣುಪಾಗಿಸಿದ
ಬಣ್ಣಗಳು…
ಮೂಗನು ಸೆಳೆದ
ಸುಗಂಧಗಳು…
ನಾಲಗೆಯ ಮುದಗೊಳಿಸಿದ
ರಸಗಳು…
ಕಿವಿಯ ತಣಿಸಿದ
ಸ್ವರಗಳು…
ಕಣ್ಣನು ಅರಳಿಸಿದ
ನೋಟಗಳು…
ಎಲ್ಲಿ ಹೋದವೋ?
ಎಣ್ಣೆ ತೀರಿದೆ
ಎಂದು ತೋರುವುದು…
ಬೆಂಕಿಯ ಕರುಣೆ
ಬತ್ತಿ
ಮತ್ತೂ ಉರಿಯುವುದು.
*****
ಮುಡಿಯ ಸಿಂಗರಿಸಿದ
ಹೂವುಗಳು….
ಕೆನ್ನೆಯ ನುಣುಪಾಗಿಸಿದ
ಬಣ್ಣಗಳು…
ಮೂಗನು ಸೆಳೆದ
ಸುಗಂಧಗಳು…
ನಾಲಗೆಯ ಮುದಗೊಳಿಸಿದ
ರಸಗಳು…
ಕಿವಿಯ ತಣಿಸಿದ
ಸ್ವರಗಳು…
ಕಣ್ಣನು ಅರಳಿಸಿದ
ನೋಟಗಳು…
ಎಲ್ಲಿ ಹೋದವೋ?
ಎಣ್ಣೆ ತೀರಿದೆ
ಎಂದು ತೋರುವುದು…
ಬೆಂಕಿಯ ಕರುಣೆ
ಬತ್ತಿ
ಮತ್ತೂ ಉರಿಯುವುದು.
*****
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…