ಪಾಲಿಸಯ್ಯಾ ಪಾರ್ವತಿಪತಿ
ತ್ರಿಲೋಕದೋಳ್ ವಿರತಿ ||ಪ||
ಗಂಗಾಧರನ ಸ್ತುತಿ
ಧ್ಯಾನಿಸುವ ಆತ್ಮಾಭಿರತಿ
ಕರುಣಿ ಕೈಲಾಸಕಧಿಪತಿ ||೧||
ಗಿರಿಜಾರಮಣನ ಸ್ತುತಿ
ಭಜಿಸಿ ಶಿವಯೋಗ ಸ್ಥಿತಿ
ಸಿದ್ಧಶಿವಯೋಗಿ ಸುಮತಿ ||೨||
ಬೇಗನೆ ಹೊಂದಿಸು ಸದ್ಗತಿ
ಶಿಶುನಾಳಧೀಶನೇ ಗತಿ
ಕೊಡು ಬೇಗನೆ ಮುಕುತಿ ||೩||
* * * *
ಪಾಲಿಸಯ್ಯಾ ಪಾರ್ವತಿಪತಿ
ತ್ರಿಲೋಕದೋಳ್ ವಿರತಿ ||ಪ||
ಗಂಗಾಧರನ ಸ್ತುತಿ
ಧ್ಯಾನಿಸುವ ಆತ್ಮಾಭಿರತಿ
ಕರುಣಿ ಕೈಲಾಸಕಧಿಪತಿ ||೧||
ಗಿರಿಜಾರಮಣನ ಸ್ತುತಿ
ಭಜಿಸಿ ಶಿವಯೋಗ ಸ್ಥಿತಿ
ಸಿದ್ಧಶಿವಯೋಗಿ ಸುಮತಿ ||೨||
ಬೇಗನೆ ಹೊಂದಿಸು ಸದ್ಗತಿ
ಶಿಶುನಾಳಧೀಶನೇ ಗತಿ
ಕೊಡು ಬೇಗನೆ ಮುಕುತಿ ||೩||
* * * *
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್ತಿ ಬೆಚ್ಚಿ… Read more…
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…