ಪಾಲಿಸಯ್ಯಾ ಪಾರ್ವತಿಪತಿ
ತ್ರಿಲೋಕದೋಳ್ ವಿರತಿ ||ಪ||
ಗಂಗಾಧರನ ಸ್ತುತಿ
ಧ್ಯಾನಿಸುವ ಆತ್ಮಾಭಿರತಿ
ಕರುಣಿ ಕೈಲಾಸಕಧಿಪತಿ ||೧||
ಗಿರಿಜಾರಮಣನ ಸ್ತುತಿ
ಭಜಿಸಿ ಶಿವಯೋಗ ಸ್ಥಿತಿ
ಸಿದ್ಧಶಿವಯೋಗಿ ಸುಮತಿ ||೨||
ಬೇಗನೆ ಹೊಂದಿಸು ಸದ್ಗತಿ
ಶಿಶುನಾಳಧೀಶನೇ ಗತಿ
ಕೊಡು ಬೇಗನೆ ಮುಕುತಿ ||೩||
* * * *
ಪಾಲಿಸಯ್ಯಾ ಪಾರ್ವತಿಪತಿ
ತ್ರಿಲೋಕದೋಳ್ ವಿರತಿ ||ಪ||
ಗಂಗಾಧರನ ಸ್ತುತಿ
ಧ್ಯಾನಿಸುವ ಆತ್ಮಾಭಿರತಿ
ಕರುಣಿ ಕೈಲಾಸಕಧಿಪತಿ ||೧||
ಗಿರಿಜಾರಮಣನ ಸ್ತುತಿ
ಭಜಿಸಿ ಶಿವಯೋಗ ಸ್ಥಿತಿ
ಸಿದ್ಧಶಿವಯೋಗಿ ಸುಮತಿ ||೨||
ಬೇಗನೆ ಹೊಂದಿಸು ಸದ್ಗತಿ
ಶಿಶುನಾಳಧೀಶನೇ ಗತಿ
ಕೊಡು ಬೇಗನೆ ಮುಕುತಿ ||೩||
* * * *
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
ಪ್ರಕರಣ ೪ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್ಸೂಟು… Read more…
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…