ಈ ಡೋಲಿಯ ಮ್ಯಾಲ ಹೂವ ಸೂರ‍್ಯಾಡುನು ಬಾ

ಈ ಡೋಲಿಯ ಮ್ಯಾಲ ಹೂವ ಸೂರ‍್ಯಾಡುನು ಬಾ
ಖಾಜಿ ಖತೀಬಸಾಬ ನಿತ್ಯ ನಮಾಜಮಾಡಿ
ಕತ್ತಲಾದೀತೋ ಮತ್ತೆ ಶರಣರಿಗೆ  || ಪ ||

ಕರ್ಬಲ್‍ದಾರಿ ನೋಡಿ ಮಾತಾಡಿ ತಾನು
ತರುಳ ಕಾಸೀಮಗ ಘಾತವಾಯಿತೆಂದು
ಧರುಣಿಮೇಲೆ ನಿಂತು ಕರುಣದಿ೦ದಲಿ || ೧ ||

ಭಾವದೊಳಗೆ ಇರುವ ಈ ದೇವರ ತಾನು
ವಸುಧಿಗೆ ಶಿಶುನಾಳಧೀಶನ ಶಾಹಿರ
ಅಸಮ್‍ಶಾಹಿರ ಕವಿ ಹಸನವಾದಿತು || ೨ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂದರ್ಶನ
Next post ನಾನಾದೆ “ಒಂದು ದಿನ”

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys