ಚೈತ್ರ

ಚೈತ್ರದಂಗಳದಲ್ಲಿ ನೀನು ಚೈತ್ರವಾಹಿನಿ
ನಿನ್ನ ನಿಲುವೇ ಜೀವನ ಋತು ದರ್‍ಶಿನಿ ಪಾವನ
ನಿತ್ಯ ನೂತನ ನವಚೇತನ ಕಿರಣ ನಿನಗೆ ನನ್ನ ನಮನ||

ತಾಯ ಬಸಿರ ಉಸಿರೆ ಹಸಿರ ಬಾಂದಳವೆ
ಶಂಗ ನೆಲೆಯ ಮಣಿವ ಸೆರೆಯ ಸಿರಿಯೆ
ಬಾಳ ಬಂಗಾರ ತಂದಾರ ಹಿಡಿ ಹೊನ್ನ
ಸೋಲ ಒಪ್ಪದಿರೂ ಕನವಿರಿಸದಿರೂ ಕನಸಾಗಿಹ
ನೆನಪುಗಳ ನವಚೇತನ ನಿನಗೆ ನನ್ನ ನಮನ||

ದಾನಿಯಾಗಿ ಮಾನಿಯಾಗು ಭೇದವಿಲ್ಲದೇ ಎನ್ನ
ಕಾಲವೆ ತಡೆಯದಿರು ಸ್ವಾರ್‍ಥದ ಕಟು ಸತ್ಯದ
ಹೊರಗೆ ನಿಲ್ಲಲಾರೆ ನಲಿವ ಗೆಲುವ ಕಾಣುವ
ಸಾಕಾರವಾಗಿಸು ಬಾಯಾರಿ ಬಂದ ಮನಕೆ ತಂಪ
ನೀಡಲೇ ಚೈತನ್ಯವೇ ನಿನಗೆ ನನ್ನ ನಮನ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ
Next post ಗಳಿಕೆ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys