ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ
ನೂರು ವರುಷ
ಆಳಿದ ಅರಸ
ಹೆಣವಾಗಿ ಉಳಿಯಲಿಲ್ಲ
ಮೂರು ದಿವಸ
*****
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ
ನೂರು ವರುಷ
ಆಳಿದ ಅರಸ
ಹೆಣವಾಗಿ ಉಳಿಯಲಿಲ್ಲ
ಮೂರು ದಿವಸ
*****
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…