ಬೀಜ ಬಳ್ಳಿಯಾಗಿ
ಹರಿದಿ ಬಿರಿವುದು
ಮೂರು ತಿಂಗಳಲ್ಲಿ
ಹೊರಲಾಗದ
ಸೋರೆ ಕುಂಬಳ
ಕಾಯಬೇಕು
ಹತ್ತಾರು ವರುಷ
ಮೆಲ್ಲಲು
ಹೆಬ್ಬೆರಳಿನ ಗಾತ್ರದ
ನೆಲ್ಲಿ ನೇರಳೆ ಬೇಲ
*****
ಬೀಜ ಬಳ್ಳಿಯಾಗಿ
ಹರಿದಿ ಬಿರಿವುದು
ಮೂರು ತಿಂಗಳಲ್ಲಿ
ಹೊರಲಾಗದ
ಸೋರೆ ಕುಂಬಳ
ಕಾಯಬೇಕು
ಹತ್ತಾರು ವರುಷ
ಮೆಲ್ಲಲು
ಹೆಬ್ಬೆರಳಿನ ಗಾತ್ರದ
ನೆಲ್ಲಿ ನೇರಳೆ ಬೇಲ
*****
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…