ಮಣ್ಣ ಸೇರಿ ಮೊಳೆವ ಮೊದಲೆ ಕುಡಿ ಬೀಜವ ಹಿಂಡಿ ಹಿಪ್ಪೆ ಮಾಡಿ ಕೊಂದರು ಗಾಣ ದಾರಿ ದೀಪಗಳಲ್ಲಿ ಎಣ್ಣೆಯಾಗಿ ನೀಡುತ್ತದೆ ಬೆಳಕಿನ ಪ್ರಾಣ *****