ಮಿಲನ

ಬತ್ತಿಯಲ್ಲಿರುವ
ಪ್ರತಿ ಎಳೆಯಲ್ಲು
ಅಡಗಿ ಕುಳಿತಿದೆ
ಬೆಳಕಿನ ಕಿರಣ

ಎಣ್ಣೆಯಲ್ಲಿರುವ
ಪ್ರತಿ ಕಣದಲ್ಲು
ತುಡಿಯುತ್ತಿದೆ
ಬೆಳಕಿನ ಹೂರಣ

ಮಣ್ಣಿನ ಹಣತೆಯ
ಹಾಸಿಗೆಯಲ್ಲಿ
ಎಣ್ಣೆ ಬತ್ತಿ ಬೆರೆತು
ಬಿರಿಯುತ್ತಿದೆ
ಬಿರುಸು ಬಾಣ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಿಣಿಯ ಸಾಕ್ಷಿ
Next post ಹಿಪಾಕ್ರಸಿ (ಬಡಾಯಿ)

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys