ಸೆರೆಹಿಡಿದು ಮುಗ್ಧರನ್ನಾಗಿಸಿ
ಹರೆ ತರುತ
ಅಂತರಾಳಕ್ಕಿಳಿದು ಹೃದಯ ಬಿರಿಸಿ
ನಗು, ಸಂತೋಷ, ಕಣ್ಣೀರು ಕೊಡುತ
ಮೂಕ ಚಿತ್ರಗಳದೆಷ್ಟೋ
ಮಾತಾಡಿಸುತ್ತವೆ.
*****
Related Post
ಸಣ್ಣ ಕತೆ
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…