ರಿವಾಯತ ಹೊತಗಿ ಹೋಯಿತೋ |ಪ|
ಕ್ಷತಿಪತಿ ಶಾರಮದೀನದ ಮೋರುಮ
ಆರು ಶಾಸ್ತ್ರ ಹದಿನೆಂಟು ಪುರಾಣದ ಹೊತಗಿ |೧|
ಮಾಯದ ಮೋರುಮ ನ್ಯಾಯದ ಸಮರವು
ನಾಯಿಯ ಜಲ್ಮಕೆ ಬೀಳುವವನಿಗೆ |೨|
ಸ್ವರಗಳನರಿಯಿದ ನರಗುರಿಗಳಿಗೆಲ್ಲ
ಧರಿಯೊಳು ಶಿಶುನಾಳಧೀಶಗ ಸಲ್ಲದ |೩|
*****
ರಿವಾಯತ ಹೊತಗಿ ಹೋಯಿತೋ |ಪ|
ಕ್ಷತಿಪತಿ ಶಾರಮದೀನದ ಮೋರುಮ
ಆರು ಶಾಸ್ತ್ರ ಹದಿನೆಂಟು ಪುರಾಣದ ಹೊತಗಿ |೧|
ಮಾಯದ ಮೋರುಮ ನ್ಯಾಯದ ಸಮರವು
ನಾಯಿಯ ಜಲ್ಮಕೆ ಬೀಳುವವನಿಗೆ |೨|
ಸ್ವರಗಳನರಿಯಿದ ನರಗುರಿಗಳಿಗೆಲ್ಲ
ಧರಿಯೊಳು ಶಿಶುನಾಳಧೀಶಗ ಸಲ್ಲದ |೩|
*****
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…