ಕೇಳಲಿ ಮುಕ್ತಿಯ ಚಿರಪಙ್ತಿ

ಮೂಡಣ ಪಡುವಣ ಕಡಲಿನ ವಡಬನೆ
ನಡು ಬಾನಿನ ವರ ಭಾಸ್ಕರನೆ
ವೀಚೀ ರಂಗಾ ಭುವನ ತರಂಗಾ
ಕೊಂಕಣ ತೆಂಕಣ ಶಾಮಲನೆ

ಗಗನಾಂಗಣ ರವಿ ಎದೆಯಾಂಗಣ ಕವಿ
ಭಾರತಿಯಾತ್ಮದ ಚಿನ್ಮಯನೆ
ಸತ್ಯಾರಾಧನ ಶಾಂತಾಹ್ಲಾದನ
ಹುಯ್ಲಿನ ಕೊಯ್ಲಿನ ವಿಪ್ಲವನೆ

ಓವೋ ಗುರುಹರ ಆತ್ಮಾಂಗಣ ಚಿರ
ಬಾರೈ ತಾರೈ ಋತ್ತತ್ವಾ
ತೂರೈ ತುಳಿಯೈ ಪುಡಿ ಹುಡಿ ಮಾಡೈ
ಭೋಗಾ ರೋಗಾ ರಕ್ತತ್ವಾ

ಬೆಳಗಾಗಲಿ ಇಳೆ ಋಷಿಯಾಗಲಿ ಕಳೆ
ಮಳೆಯಾಗಲಿ ಚಿರ ವರಶಾಂತಿ
ತಬ್ಬಲಿ ಕರುಬಲಿ ನಿಲ್ಲಲಿ ಹುಲಿಯುಲಿ
ಕೇಳಲಿ ಮುಕ್ತಿಯ ಚಿರಪಙ್ತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರವಾಸ ಮುಗಿಸಿ
Next post ಹೀಗಾಯಿತು

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

cheap jordans|wholesale air max|wholesale jordans|wholesale jewelry|wholesale jerseys