ಕಟಗ ರೊಟ್ಟಿಗೆ ಗುಟುಗು ನೀರಿಗೆ

ಕಟಗ ರೊಟ್ಟಿಗೆ ಗುಟುಗು ನೀರಿಗೆ
ಕೋತಿ ಕಾಳಗ ನಡೆದಿದೆ
ಹುಳಿತ ಹಿಂಡಿಗೆ ಕೊಳೆತ ಸಾರಿಗೆ
ಹಾವು ಮುಂಗಲಿಯಾಗಿದೆ

ಜಾರಿಬಿದ್ದಾ ಆತ್ಮ ರತುನಾ
ಜಂಗು ರಾಡಿಯ ಅಡರಿತೊ
ದೀಪವಾರಿತೊ ದೀಪ್ತಿ ತೀರಿತೊ
ಬೆಳಗು ಇದ್ದಲಿಯಾಯಿತೊ

ರಕ್ತ ರಾಗಾ ರುಂಡ ಮುಂಡಾ
ಮದ್ದು ಗುಂಡಿನ ಭೋಜನಾ
ಕೊಂದು ಬಾಳುವ ಕೊಂದು ಉಳಿಯುವ
ಆತ್ಮ ಘಾತದ ಯಾತನಾ

ಶಾಂತಿ ತಾಯಿ ಯೋಗ ಮಾಯಿ
ನೋಡು ಮಕ್ಕಳ ಅಟಮಟಾ
ಮುಗ್ಧ ತಲೆಗಳ ಕಿತ್ತು ತಿಂಬುವ
ಮಸಣ ಪಶುಗಳ ವಟವಟಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಧ್ಯಚಿತ್ತ
Next post ನಮಗೆ ಗೊತ್ತು

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys