ರಾಮ ಸುಂದರ ರಹಿಮ ಬಂಧುರ
ತೀರ್ಪು ಸರಿಸಮ ಗಮಗಮ
ಅವರು ಬಾಳಲಿ ಇವರು ಉಳಿಯಲಿ
ಬೆಳಕು ಬೆಳಕಿಗೆ ಸರಿಗಮ
ಭೂಮಿ ಸೀಮಿ ಬಯಲು ಬಾನು
ಎಲ್ಲ ದೇವನ ಮಂದಿರ
ಹೂವು ಹಸಿರಿಗೆ ಪಕ್ಷಿ ವೃಕ್ಷಕೆ
ಬೇಡ ಬೇಡ ಕಂದರ
ವಿಶ್ವ ಪ್ರೇಮದ ಗೋಪುರಽಽಽ
*****
ರಾಮ ಸುಂದರ ರಹಿಮ ಬಂಧುರ
ತೀರ್ಪು ಸರಿಸಮ ಗಮಗಮ
ಅವರು ಬಾಳಲಿ ಇವರು ಉಳಿಯಲಿ
ಬೆಳಕು ಬೆಳಕಿಗೆ ಸರಿಗಮ
ಭೂಮಿ ಸೀಮಿ ಬಯಲು ಬಾನು
ಎಲ್ಲ ದೇವನ ಮಂದಿರ
ಹೂವು ಹಸಿರಿಗೆ ಪಕ್ಷಿ ವೃಕ್ಷಕೆ
ಬೇಡ ಬೇಡ ಕಂದರ
ವಿಶ್ವ ಪ್ರೇಮದ ಗೋಪುರಽಽಽ
*****
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
ಮೂವತೈದು ವರ್ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…