Home / ಲೇಖನ / ವಿಜ್ಞಾನ / ಅತಿಸಣ್ಣ ಉಪಗ್ರಹ

ಅತಿಸಣ್ಣ ಉಪಗ್ರಹ

ಸಾಫ್ಟ್‌ವೇರ್ ವಾತಾವರಣದ ಮೂಲಕ ನೆರವಾಗುವ ಸಣ್ಣ ಉಪಗ್ರಹಗಳನ್ನು ಅಮೇರಿಕಾದ ಕ್ಯಾಲಿಫೋರ್ನಿಯಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಉಡಾಯಿಸಿದೆ. ಹೀಗಾಗಿ ಕಂಪ್ಯೂಟರ್ ಕ್ಷೇತ್ರಕ್ಕೆ ಹೊಸತನ ನಿರ್ಮಿಸಿದೆಂದು ವಿಜ್ಞಾನಿಗಳು ಹೇಳುತ್ತಾರೆ. ಈ ಸಣ್ಣ ಉಪಗ್ರಹಗಳು ದೂರದರ್ಶನಕ್ಕೆ ಬಳಸುವ ಉಪಗ್ರಹಗಳಿಂದ ಸಂಪೂರ್ಣ ಪ್ರತ್ಯೇಕವಾಗಿದ್ದು ಗಿನ್ನೀಸ್ ದಾಖಲೆ ಸೇರಿವೆ.

ಈ ಉಪಗ್ರಹಗಳ ವಿನ್ಯಾಸದ ರೂವಾರಿ ರಾಬಿನ್‌ಸನ್. ಕಂಪ್ಯೂಟರ್ ಕ್ಷೇತ್ರದಲ್ಲಿ ಸಾಫ್ಟ್‌ವೇರ್ ಡೆವಲಪರ್‌ಗಳು ಮುಗಿಲು ಮುಟ್ಟುವ ಕೆಲಸ ಪೂರೈಸಿ ಇದೀಗ ಏನು ಮಾಡಬೇಕು ಎಂಬ ಆಲೋಚನೆಗಳ್ಳಿದ್ದಾಗ ಈ ಸಣ್ಣ‌ಉಪಗ್ರಹಗಳ ರಚನೆಯನ್ನು ಮಾಡಲಾಯಿತು.

ಹಿಂದೆಂದೂ ಕಾಣದ ಉಷ್ಣ ಹಾಗೂ ಶಾಖವನ್ನು ಅಮೇರಿಕಾ ಎದುರಿಸುತ್ತಿದ್ದೂ ಅಲ್ಲಿನ ವಾತಾವರಣ ಹಾಗೂ ವಾಯುಗುಣ ಸಂಪೂರ್ಣ ಬದಲಾಗಿದ್ದು ಪರಿಸರದ ಮೇಲೂ ತೀವ್ರ ಪ್ರತಿಕೂಲ ಪರಿಣಾಮ ಕಾಣುತ್ತದೆ. ಈ ಹಿನ್ನಲೆಯಾಗಿ ಉಪಯೋಗಕ್ಕಾಗಿ ರಚಿತವಾದ ಉಪಗ್ರಹಗಳು ವಾತಾವರಣದಲ್ಲಿ ಪ್ರಭಾವಬೀರುತ್ತವೆ. ಒಟ್ಟಿನಲ್ಲಿ ಭೂಮಿಯ ಸುತ್ತಲೂ ಈಗಾಗಲೇ ಸಹಸ್ರಾರು ಸಂಖ್ಯೆಯ ಉಪಗ್ರಹಗಳು ಸುತ್ತತ್ತಲೇ ಇವೆ. ಒಂದಕ್ಕೊಂದು ಎಕ್ಸಿಡೆಂಟಾಗದಿದ್ದರೆ ಸಾಕಲ್ಲವೆ? ಇಂಥಹ ಸಣ್ಣ‌ಉಪಗ್ರಹಗಳ ರಚನೆ ಬೇರೆ ದೇಶಗಳಲ್ಲಿಯೂ ಪ್ರಚೋಧನೆ ನೀಡುತ್ತಲಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...