ಹನಮಂತ ಹಾರಿದಾ ಲಂಕಾ

ಹನಮಂತ ಹಾರಿದಾ ಲಂಕಾ
ಸುಟ್ಟುಬಿಟ್ಟಾನೋ ಬಿಡು ನಿನ ಬಿಂಕಾ ||ಪ||

ರಾಮ ರಘುಪತಿ ಭಕ್ತಾ
ಒಂದು ನಿಮಿಷದೂಳಗ ತಂದುಕೊಟ್ಟನೋ ಸೀತಾ
ಹೌದೌದು ರಾಮರವದೂತಾ ||೧||

ರಾಮ-ಲಕ್ಷ್ಮರ ಮಾತು
ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು
ಉಂಗುರ ಕೊಟ್ಟಿದ್ದು ಗೊತ್ತು ||೨||

ಶಿಶುನಾಳಧೀಶನ ಸ್ಮರಣಿ ಮರಿಬ್ಯಾಡ್ಯಾವತ್ತು
ರಾಮಾಯಣ ಇಲ್ಲಗ ಮುಗಿದಿತ್ತು
ಗುರುನಾಥಗೋವಿಂದನ ಪಾದ ಹಿಡಿಬೇಕೊ ತುರ್ತು ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಗಿಲ ಜೇನು
Next post ಹೊಸ ವರ್ಷ ಬಂದಂತೆ ಯಾರು ಬಂದಾರು

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…