ತಿಮ್ಮ ತನ್ನ ಹೆಂಡತಿಗೆ ಹೇಳಿದ “ಅತ್ಯಂತ ದುಃಖಕರವಾದ ಕೊನೆಯ ಪುಟಗಳಿರುವ ಪುಸ್ತಕವೊಂದನ್ನು ನಾನಿವತ್ತು ನೋಡಿದೆ.”
ತಿಮ್ಮನ ಹೆಂಡತಿ ಹೇಳಿದಳು “ಹೌದು ಅದು ಯಾವ ಪುಸ್ತಕ?”
ತಿಮ್ಮ ಹೇಳಿದ ನನ್ನ “ಬ್ಯಾಂಕ್ ಪಾಸ್ ಪುಸ್ತಕ”
*****
ತಿಮ್ಮ ತನ್ನ ಹೆಂಡತಿಗೆ ಹೇಳಿದ “ಅತ್ಯಂತ ದುಃಖಕರವಾದ ಕೊನೆಯ ಪುಟಗಳಿರುವ ಪುಸ್ತಕವೊಂದನ್ನು ನಾನಿವತ್ತು ನೋಡಿದೆ.”
ತಿಮ್ಮನ ಹೆಂಡತಿ ಹೇಳಿದಳು “ಹೌದು ಅದು ಯಾವ ಪುಸ್ತಕ?”
ತಿಮ್ಮ ಹೇಳಿದ ನನ್ನ “ಬ್ಯಾಂಕ್ ಪಾಸ್ ಪುಸ್ತಕ”
*****
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…