ಗುಂಡ ಪರೀಕ್ಷೆಗೆ ಹೋದ ಹತ್ತೇ ನಿಮಿಷಕ್ಕೆ ಮನೆಗೆ ವಾಪಸ್ಸು ಬಂದನು. ಅಪ್ಪ ಕೇಳಿದ.
“ಯಾಕೆ ಇಷ್ಟು ಬೇಗ ಬಂದಿರುವೆ?”
“ನೀವೇ ಹೇಳಿದ್ರಲ್ಲಾ. ಪರೀಕ್ಷೆಯಲ್ಲಿ ನೀನೇ ಮೊದಲು ಬರಬೇಕು.”
*****
ಗುಂಡ ಪರೀಕ್ಷೆಗೆ ಹೋದ ಹತ್ತೇ ನಿಮಿಷಕ್ಕೆ ಮನೆಗೆ ವಾಪಸ್ಸು ಬಂದನು. ಅಪ್ಪ ಕೇಳಿದ.
“ಯಾಕೆ ಇಷ್ಟು ಬೇಗ ಬಂದಿರುವೆ?”
“ನೀವೇ ಹೇಳಿದ್ರಲ್ಲಾ. ಪರೀಕ್ಷೆಯಲ್ಲಿ ನೀನೇ ಮೊದಲು ಬರಬೇಕು.”
*****
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…
"People are trying to work towards a good quality of life for tomorrow instead of living for today, for many… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…