ಪಾಪು ಅಮ್ಮನಿಗೆ ಹೇಳಿತು. “ಮೊಮ್ಮಿ ನಿನ್ನ ನೀನಿಲ್ಲದಿರುವಾಗ ಪಕ್ಕದ ಮನೆ ಆಂಟಿಗೆ ನಾನು ನನ್ನ ಸೀಟು ಬಿಟ್ಟು ಕೊಟ್ಟೆ.”
ಅಮ್ಮ ಹೇಳಿದ್ಲು “ಜಾಣ ಮರಿ ದೊಡ್ಡವರು ಬಂದಾಗ ನಾವು ನಮ್ಮ ಸೀಟು ಬಿಟ್ಟು ಕೊಡಬೇಕು. ನೀನು ಎಲ್ಲಿ ಕುಳಿತಿದ್ದೆ ಹೇಳು?”
ಪಾಪು ಹೇಳಿತು. “ಅಪ್ಪನ ತೊಡೆ ಮೇಲೆ.”
*****
ಪಾಪು ಅಮ್ಮನಿಗೆ ಹೇಳಿತು. “ಮೊಮ್ಮಿ ನಿನ್ನ ನೀನಿಲ್ಲದಿರುವಾಗ ಪಕ್ಕದ ಮನೆ ಆಂಟಿಗೆ ನಾನು ನನ್ನ ಸೀಟು ಬಿಟ್ಟು ಕೊಟ್ಟೆ.”
ಅಮ್ಮ ಹೇಳಿದ್ಲು “ಜಾಣ ಮರಿ ದೊಡ್ಡವರು ಬಂದಾಗ ನಾವು ನಮ್ಮ ಸೀಟು ಬಿಟ್ಟು ಕೊಡಬೇಕು. ನೀನು ಎಲ್ಲಿ ಕುಳಿತಿದ್ದೆ ಹೇಳು?”
ಪಾಪು ಹೇಳಿತು. “ಅಪ್ಪನ ತೊಡೆ ಮೇಲೆ.”
*****
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…