ಪಾಪು ಅಮ್ಮನಿಗೆ ಹೇಳಿತು. “ಮೊಮ್ಮಿ ನಿನ್ನ ನೀನಿಲ್ಲದಿರುವಾಗ ಪಕ್ಕದ ಮನೆ ಆಂಟಿಗೆ ನಾನು ನನ್ನ ಸೀಟು ಬಿಟ್ಟು ಕೊಟ್ಟೆ.”
ಅಮ್ಮ ಹೇಳಿದ್ಲು “ಜಾಣ ಮರಿ ದೊಡ್ಡವರು ಬಂದಾಗ ನಾವು ನಮ್ಮ ಸೀಟು ಬಿಟ್ಟು ಕೊಡಬೇಕು. ನೀನು ಎಲ್ಲಿ ಕುಳಿತಿದ್ದೆ ಹೇಳು?”
ಪಾಪು ಹೇಳಿತು. “ಅಪ್ಪನ ತೊಡೆ ಮೇಲೆ.”
*****
ಪಾಪು ಅಮ್ಮನಿಗೆ ಹೇಳಿತು. “ಮೊಮ್ಮಿ ನಿನ್ನ ನೀನಿಲ್ಲದಿರುವಾಗ ಪಕ್ಕದ ಮನೆ ಆಂಟಿಗೆ ನಾನು ನನ್ನ ಸೀಟು ಬಿಟ್ಟು ಕೊಟ್ಟೆ.”
ಅಮ್ಮ ಹೇಳಿದ್ಲು “ಜಾಣ ಮರಿ ದೊಡ್ಡವರು ಬಂದಾಗ ನಾವು ನಮ್ಮ ಸೀಟು ಬಿಟ್ಟು ಕೊಡಬೇಕು. ನೀನು ಎಲ್ಲಿ ಕುಳಿತಿದ್ದೆ ಹೇಳು?”
ಪಾಪು ಹೇಳಿತು. “ಅಪ್ಪನ ತೊಡೆ ಮೇಲೆ.”
*****
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…