ಪ್ರೈಮರಿ ಶಾಲೆ ಮಗುವೊಂದು ಮತ್ತೊಂದು ಹುಡುಗನಿಗೆ ಹೊಡೆಯಿತು.
ಮೇಷ್ಟು ಕೇಳಿದ್ರು “ಯಾವನಿಗೆ ಹೊಡೆದೆ?”
“ಅವನು ಕಳೆದ ತಿಂಗಳು ನನಗೆ ಚಿಂಪಾಂಜಿಂತ ಬೈಯ್ದಿದ್ದ.”
“ಅದಕ್ಕೆ ಈಗ ಯಾಕೆ ಹೊಡೆದೆ?”
“ನಿನ್ನೆ ಮೈಸೂರು ಜೂ ನಲ್ಲಿ ಚಿಂಪಾಂಜಿಯನ್ನು ನೋಡಿದೆ.”
*****
ಪ್ರೈಮರಿ ಶಾಲೆ ಮಗುವೊಂದು ಮತ್ತೊಂದು ಹುಡುಗನಿಗೆ ಹೊಡೆಯಿತು.
ಮೇಷ್ಟು ಕೇಳಿದ್ರು “ಯಾವನಿಗೆ ಹೊಡೆದೆ?”
“ಅವನು ಕಳೆದ ತಿಂಗಳು ನನಗೆ ಚಿಂಪಾಂಜಿಂತ ಬೈಯ್ದಿದ್ದ.”
“ಅದಕ್ಕೆ ಈಗ ಯಾಕೆ ಹೊಡೆದೆ?”
“ನಿನ್ನೆ ಮೈಸೂರು ಜೂ ನಲ್ಲಿ ಚಿಂಪಾಂಜಿಯನ್ನು ನೋಡಿದೆ.”
*****
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…