ಮಾಲಾ: “ನನ್ನ ಗಂಡನನ್ನು ನಾನೇ ಲಕ್ಷಾಧೀಶನಾನ್ನಾಗಿ ಮಾಡಿದ್ದು ಗೊತ್ತಾ?”
ಶೀಲಾ: “ಹೌದಾ! ಅದು ಏನು ಮಾಡಿದೆ?”
ಮಾಲಾ: “ನನ್ನನ್ನು ಲವ್ ಮಾಡುವಾಗ ಅವರು ಕೋಟ್ಯಾಧಿಪತಿ ಯಾಗಿದ್ರು”
*****
ಮಾಲಾ: “ನನ್ನ ಗಂಡನನ್ನು ನಾನೇ ಲಕ್ಷಾಧೀಶನಾನ್ನಾಗಿ ಮಾಡಿದ್ದು ಗೊತ್ತಾ?”
ಶೀಲಾ: “ಹೌದಾ! ಅದು ಏನು ಮಾಡಿದೆ?”
ಮಾಲಾ: “ನನ್ನನ್ನು ಲವ್ ಮಾಡುವಾಗ ಅವರು ಕೋಟ್ಯಾಧಿಪತಿ ಯಾಗಿದ್ರು”
*****
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…