ಗುಂಡನ ಮಗ ತಿಮ್ಮ ಪೀಪಿಕೊಡಿಸೆಂದು ದಿನಾಲೂ ರಗಳೆ ಮಾಡುತ್ತಿದ್ದ. ಗುಂಡ ಹೇಳಿದ.
“ನಿನಗೆ ಪೀಪಿ ಕೊಡಿಸಿದರೆ ಹಗಲಿಡಿ ಊದಿ ರಗಳೆ ಮಾಡುತ್ತಿಯಾ” ಅದಕ್ಕೆ ಮಗ ಹೇಳಿದ.
“ಇಲ್ಲಪ್ಪ ನಾನು ಹಾಗೆಲ್ಲ ರಗಳೆ ಮಾಡುವುದಿಲ್ಲ. ನೀನು. ಮಲಗಿದಾಗ ಮಾತ್ರ ಊದುತ್ತೇನೆ.”
*****
ಗುಂಡನ ಮಗ ತಿಮ್ಮ ಪೀಪಿಕೊಡಿಸೆಂದು ದಿನಾಲೂ ರಗಳೆ ಮಾಡುತ್ತಿದ್ದ. ಗುಂಡ ಹೇಳಿದ.
“ನಿನಗೆ ಪೀಪಿ ಕೊಡಿಸಿದರೆ ಹಗಲಿಡಿ ಊದಿ ರಗಳೆ ಮಾಡುತ್ತಿಯಾ” ಅದಕ್ಕೆ ಮಗ ಹೇಳಿದ.
“ಇಲ್ಲಪ್ಪ ನಾನು ಹಾಗೆಲ್ಲ ರಗಳೆ ಮಾಡುವುದಿಲ್ಲ. ನೀನು. ಮಲಗಿದಾಗ ಮಾತ್ರ ಊದುತ್ತೇನೆ.”
*****
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…