ಗಳಿಗೆಬಟ್ಟಲ ತಿರುವುಗಳಲ್ಲಿ – ೭೬

ಎಲ್ಲ ನಾಚಿಕೆ ಬಿಟ್ಟು
ನಡು ಬೀದಿಯಲಿ
ಕುಣಿವ ರೊಟ್ಟಿಗೆ
ಮಾನಾವಮಾನಗಳ
ಪರಿವೆ ಇಲ್ಲ.
ನರ್ತನದೊಳಗೇ
ನಡೆಸಿ ಅನುಸಂಧಾನ
ತಾನೂ ಜೀವಂತಗೊಂಡು
ಸೃಜಿಸುತ್ತದೆ
ಕೋಟ್ಯಾಂತರ ಮರಿ
ರೊಟ್ಟಿ ಹಿಂಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂದ ಕೃಷ್ಣ
Next post ವ್ಯಾಮೋಹ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys