ಕೋರಿಕೆ

ನೆರಳಲ್ಲಿ ನಿಂತು, ಸಾವಿರಬಾರಿ,
ಇದೆಲ್ಲ ನಡೆಯುವುದು, ನೋಡಿದ್ದೇನೆ.
ಕಳ್ಳತನ ಮೊದಲು, ಕೊಲೆ ಆಮೇಲೆ,
ಮಾನಭಂಗ, ನಂತರ ಕುರುಡು ಕೈಯ ದಾರುಣ ಕೃತ್ಯಗಳು.
ಪ್ರತಿ ಬಾರಿ ಹೊಸತಾಗಿ ಪ್ರಾರ್ಥಿಸಿದ್ದೇನೆ,
ಇಲ್ಲವೆ ಹಳೆಯ ಪ್ರಾರ್ಥನೆಯನ್ನೆ ಹೊಸದಾಗಿ ಹೇಳಿದ್ದೇನೆ.
ನೋವಿನಲ್ಲಿ ಕವಿತೆ ಹುಡುಕುತ್ತ
ನನ್ನ ಆತ್ಮದ ಬೆಲೆ ತೆತ್ತು
ಮೌನವೆ ಉತ್ತಮವೆಂದು ತಿಳಿದಿದ್ದೇನೆ.
ನಾನು ಕೇವಲ ಕಣ್ಣುಮಾತ್ರ
ಒಳಿತು ಸೋಲುತ್ತಿರುವುದರ ಸಾಕ್ಷಿ;
ಹುಟ್ಟಿದ ಮಕ್ಕಳ ಸೌಂದರ್ಯ ಕಾಣುತ್ತ
ಕ್ಯಾನ್ಸರ್ ಕಾದಿರುವುದು ತಿಳಿದಿದ್ದೇನೆ.
ಬದುಕನ್ನು ಇತ್ಯರ್ಥ ಮಾಡುವವನಲ್ಲಿ
ನನ್ನದೊಂದೇ ಕೋರಿಕೆ :
ಸತ್ಯ ಸುಂದರವಾಗಲಿ.

ಮಂಜೂರಾಗಲಿಲ್ಲ.
*****
ಮೂಲ: ಆರ್ ಎಸ್ ಥಾಮಸ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ಮುರಳಿಗೆ ಕೊರಳ ತೂಗಲಿ
Next post ಮದುವೆಯ ಏಜಂಟ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys