Home / ಲೇಖನ / ವಿಜ್ಞಾನ / ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...