ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಷಾರಿ
Next post ಪಿಶಾಚಿಗೆ ದೈವದ ಉತ್ತರ

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…