Home / ಲೇಖನ / ವಿಜ್ಞಾನ / ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...