ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ಶೀತದ ಕ್ಯಾನ್ಸರ್ ನಿವಾರಕ ಟೊಮ್ಯಾಟೊ

ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಡಾ|| ಪೌಲಿಂಗ್ ಅವರು ವಿಟ್ಟಾಮಿನ್ ‘ಸಿ’ ಯ ಮೇಲೆ ಸಂಶೋಧನೆ ನಡೆಯಿಸಿ ಟೊಮ್ಯಾಟೋ ಬಳಸುವುದರಿಂದ ಶೀತದಿಂದ ಬರುವ ಕ್ಯಾನ್ಸರ್ ಅನ್ನು ತಡೆಗಟ್ಟಿಬಹುದೆಂದು ದೃಢಪಡಿಸಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಬಳಸುವ ಪೌಷ್ಠಿಕವಾದ ತರಕಾರಿ, ಆದರೂ ಇದರ ಅಂತರಂಗದಲ್ಲಿ ಅಡಗಿದ ದ್ರವ್ಯಗಳು ಇರುವಿಕೆ ಗೊತ್ತಾವುದೇ ಇಲ್ಲ.

ಮೊದಲನೆಯದ್ದಾಗಿ ವಿಟಾಮಿನ್ ‘ಸಿ’ ಟೊಮ್ಯಾಟೋದಲ್ಲಿ ಅಧಿಕವಾಗಿದೆ. ವಿಟಮಿನ್ ‘ಎ’ ಸಹ ವಿಪುಲವಾಗಿದೆ. ಇದೂ ಅಲ್ಲದೇ ‘ಪೊಲಿಕ್ ಆಸಿಪ್’ ಎಂಬ ಇನ್ನೂಂದು ವಿಟಮಿನ್ ಸಹ ಇದರಲ್ಲಿ ಇವೆ. ಇದಕ್ಕೆ ಕೆಂಪು ವರ್ಣ ಬರುವಂತೆ ಮಾಡಲು ‘ಲೈಕೋಪಿನ್’ ಘಟಕವಿದೆ. ಮಹತ್ವದ ಸಂಗತಿ ಎಂದರೆ ಈ ಘಟಕವು ಕ್ಯಾನ್ಸರ್, ಪುಪ್ಟಸಕ್ಯಾನ್ಸರ್ ಹಾಗೂ ಜಠರಕ್ಯಾನ್ಸರ್‍ಗಳನ್ನು ಪ್ರತಿಬಂಧಿಸುವ ಶಕ್ತಿ ಈ ಟೊಮ್ಯಾಟೋಕ್ಕೆ ಇದೆ. ಇದನ್ನು ತಾಜಾರೂಪದಲ್ಲಾದರೂ ಆಗಲಿ, ಅಡುಗೆಯಲ್ಲಿ ಬಳಸಿಯಾಗಲಿ, ಉಪಯೋಗಿಸುವುದು ಶ್ರೇಷ್ಠವಾದುದು.

‘ಎ’ ವಿಟ್ಯಾಮಿನ್ ಕಡಿಮೆಯಾಗಿ ಲಕ್ಷಗಟ್ಟಲೇ ಮಕ್ಕಳು ಕುರುಡರಾಗಿರುತ್ತಿರುವ ವಿಷಯ ಗೊತ್ತಿರುವ ಸಂಗತಿಯೇ ಆಗಿದೆ. ಪೊಲಿಕ್ ಆಸಿಪ್ ವಿಟಮಿನ್ ದೊರೆಯದೇ ಲಕ್ಷಗಟ್ಟಲೇ ಜನರು ರಕ್ತ ಹೀನತೆಯಿಂದ ಬಿಳಲುತ್ತಿರುವುದು ತಿಳಿದ ವಿಷಯ. ವಿಶೇಷವಾಗಿ ಗರ್ಭಿಣಿಯರಲ್ಲಿ ಈ ಕೊರತೆ ಕಂಡು ಅವರು ರಕ್ತ ಹೀನತೆಯಿಂದ ಬಳಲುವರಲ್ಲದೇ ಅವರ ಗರ್ಭದಲ್ಲಿರುವ ಶಿಶುವು ಸಹ ರಕ್ತ ಹೀನತೆಯಿಂದ ಬಳಲಿ ಊನಾಗುವ ಸಾಧ್ಯತೆಗಳಿವೆ. ವಿಟ್ಯಾಮಿನ್ ‘ಸಿ’ ಯಿಂದ ಶೀತದ ಕ್ಯಾನ್ಸರ್ ರೋಗ ತಡೆಯುವ ಶಕ್ತಿಯನ್ನು ಹೊಂದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಷಾರಿ
Next post ಪಿಶಾಚಿಗೆ ದೈವದ ಉತ್ತರ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…