Home / ಲೇಖನ / ವಿಜ್ಞಾನ / ಇರೋಡಿಯಂ ಪ್ರಾಜೆಕ್ಟರ್

ಇರೋಡಿಯಂ ಪ್ರಾಜೆಕ್ಟರ್

ಒಂದು ಕಾಲವಿತ್ತು ಒಂದು ಫಿಲ್ಮ್ ಮೂಲಕ ಬೆಳಕನ್ನು ಹರಿಸಿ ಫಿಲ್ಮಿನಲ್ಲಿರುವ ಚಿತ್ರಗಳನ್ನು ದೊಡ್ಡದನ್ನಾಗಿ ತೋರಿಸುವ ವಿಧಾನ. ಇದನ್ನು ತೋರಿಸುವ ಯಂತ್ರಕ್ಕೆ ಪ್ರೋಜೆಕ್ಟರ್ ಎಂದು ಕರೆದರೂ ಹೊಸ ಆವಿಷ್ಕಾರ ಬಂದ ನಂತರ ವಿನೂತನ ಪ್ರಯೋಗಗಳಾಗಿ ಹೊಸ ನಮೂನೆಯ ಪ್ರೋಜೆಕ್ಟರ್‌ಗಳು ಬಂದಿವೆ. ಹಳೆಯದರದಲ್ಲಿ ಅನೇಕ ನ್ಯೂನ್ಯತೆಗಳಿದ್ದ ಕಾರಣವೂ ಸಹ ಅವು ಮೂಲೆ ಗುಂಪಾದವು. ಈದೀಗ ಸುಧಾರಣೆಗೊಂಡು ನೂತನ ತಂತ್ರಜ್ಞಾನ ‘ಇರೀಡಿಯಂ’ ಮಸೂರದ ಪ್ರೋಜೆಕ್ಟರ್ ಹೊರಬಂದಿವೆ.

ಇರೀಡಿಯಂ ತಂತ್ರಜ್ಞಾನದ ಈ ಪ್ರೋಜೆಕ್ಟರ್ ಬಹಳ ಚಿಕ್ಕದ್ದು ಇದನ್ನು ಬೇಕಾದರೆ ಮಡಚಿ ಜೇಬಿನಲ್ಲಿಟ್ಟುಕೊಳ್ಳಬಹುದು. ಇದರ ಮಸೂರ (ಲೆನ್ಸ್)ನಲ್ಲಿ ಇರೀಡಿಯಂ ಪದಾರ್ಥದ ಲೇಪನವಿರುತ್ತದೆ. ಇದರಲ್ಲಿ ಹರಿಯುವ ಬೆಳಕನ್ನು ಅದು ವಿದ್ಯುನ್ಮಾನಮಯ ‘ಡಯೋಡ್’ ಟ್ಯೂಬ್‌ಗಳಿಗೆ ಕಳಿಸುತ್ತದೆ. ಈ ಬಿಂಬ ಸಂಕೇತಗಳು ವಿದ್ಯುತ್ ಸಂಕೇತಗಳಾಗಿರುತ್ತವೆ. ಈ ಡಯೋಡ್ ಟ್ಯೂಬುಗಳು ನಂತರ ಮರು ಬೆಳಕಿಗೆ ಪರಿವರ್ತಿಸಿ ಪರದೆಯ ಮೇಲೆ ಬೀಳುತ್ತವೆ. ಈ ಚಿತ್ರಗಳು ಅತ್ಯಂತ ಸ್ಪಷ್ಟವಾಗಿರುತ್ತವೆ. ಇನ್ನೊಂದು ವಿಶೇಷವೇನೆಂದರೆ ಇದಕ್ಕೆ ವಿದ್ಯುತ್ ಶಕ್ತಿಯ ಅವಶ್ಯಕತೆ ಇಲ್ಲವಿರುವುದು. ಈ ಪ್ರೋಜೆಕ್ಟರ್ ದುಬಾರಿಯಾದರೂ ಕೆಲಸ ಮಾಡುವುದು ಸುಲಭ.

ಈ ಪ್ರಯೋಗಗಳು ಯಶಸ್ವಿಯಾಗಿ ವಿದೇಶಗಳಲ್ಲಿ ಮತ್ತು ಕೆಲವು ನಿವಾಸಗಳಲ್ಲಿ ಪ್ರದರ್ಶನಗೊಳ್ಳುತ್ತವೆ. ಎಲ್ಲೆಂದರಲ್ಲಿ ಸಾಗಿಸಬಹುದಾದ ಇದರ ಸಾಧನೆ ಹಿರಿದಾಗಿದೆ. ಮುಂದಿನ ದಿನಗಳಲ್ಲಿ ಶ್ರೀಮಂತರೆಲ್ಲರ ಮನೆಗಳಲ್ಲಿಯೂ ರಂಜಿಸುವ ದಿನ ದೂರವಿಲ್ಲ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...