Home / ಲೇಖನ / ವಿಜ್ಞಾನ / ಇರೋಡಿಯಂ ಪ್ರಾಜೆಕ್ಟರ್

ಇರೋಡಿಯಂ ಪ್ರಾಜೆಕ್ಟರ್

ಒಂದು ಕಾಲವಿತ್ತು ಒಂದು ಫಿಲ್ಮ್ ಮೂಲಕ ಬೆಳಕನ್ನು ಹರಿಸಿ ಫಿಲ್ಮಿನಲ್ಲಿರುವ ಚಿತ್ರಗಳನ್ನು ದೊಡ್ಡದನ್ನಾಗಿ ತೋರಿಸುವ ವಿಧಾನ. ಇದನ್ನು ತೋರಿಸುವ ಯಂತ್ರಕ್ಕೆ ಪ್ರೋಜೆಕ್ಟರ್ ಎಂದು ಕರೆದರೂ ಹೊಸ ಆವಿಷ್ಕಾರ ಬಂದ ನಂತರ ವಿನೂತನ ಪ್ರಯೋಗಗಳಾಗಿ ಹೊಸ ನಮೂನೆಯ ಪ್ರೋಜೆಕ್ಟರ್‌ಗಳು ಬಂದಿವೆ. ಹಳೆಯದರದಲ್ಲಿ ಅನೇಕ ನ್ಯೂನ್ಯತೆಗಳಿದ್ದ ಕಾರಣವೂ ಸಹ ಅವು ಮೂಲೆ ಗುಂಪಾದವು. ಈದೀಗ ಸುಧಾರಣೆಗೊಂಡು ನೂತನ ತಂತ್ರಜ್ಞಾನ ‘ಇರೀಡಿಯಂ’ ಮಸೂರದ ಪ್ರೋಜೆಕ್ಟರ್ ಹೊರಬಂದಿವೆ.

ಇರೀಡಿಯಂ ತಂತ್ರಜ್ಞಾನದ ಈ ಪ್ರೋಜೆಕ್ಟರ್ ಬಹಳ ಚಿಕ್ಕದ್ದು ಇದನ್ನು ಬೇಕಾದರೆ ಮಡಚಿ ಜೇಬಿನಲ್ಲಿಟ್ಟುಕೊಳ್ಳಬಹುದು. ಇದರ ಮಸೂರ (ಲೆನ್ಸ್)ನಲ್ಲಿ ಇರೀಡಿಯಂ ಪದಾರ್ಥದ ಲೇಪನವಿರುತ್ತದೆ. ಇದರಲ್ಲಿ ಹರಿಯುವ ಬೆಳಕನ್ನು ಅದು ವಿದ್ಯುನ್ಮಾನಮಯ ‘ಡಯೋಡ್’ ಟ್ಯೂಬ್‌ಗಳಿಗೆ ಕಳಿಸುತ್ತದೆ. ಈ ಬಿಂಬ ಸಂಕೇತಗಳು ವಿದ್ಯುತ್ ಸಂಕೇತಗಳಾಗಿರುತ್ತವೆ. ಈ ಡಯೋಡ್ ಟ್ಯೂಬುಗಳು ನಂತರ ಮರು ಬೆಳಕಿಗೆ ಪರಿವರ್ತಿಸಿ ಪರದೆಯ ಮೇಲೆ ಬೀಳುತ್ತವೆ. ಈ ಚಿತ್ರಗಳು ಅತ್ಯಂತ ಸ್ಪಷ್ಟವಾಗಿರುತ್ತವೆ. ಇನ್ನೊಂದು ವಿಶೇಷವೇನೆಂದರೆ ಇದಕ್ಕೆ ವಿದ್ಯುತ್ ಶಕ್ತಿಯ ಅವಶ್ಯಕತೆ ಇಲ್ಲವಿರುವುದು. ಈ ಪ್ರೋಜೆಕ್ಟರ್ ದುಬಾರಿಯಾದರೂ ಕೆಲಸ ಮಾಡುವುದು ಸುಲಭ.

ಈ ಪ್ರಯೋಗಗಳು ಯಶಸ್ವಿಯಾಗಿ ವಿದೇಶಗಳಲ್ಲಿ ಮತ್ತು ಕೆಲವು ನಿವಾಸಗಳಲ್ಲಿ ಪ್ರದರ್ಶನಗೊಳ್ಳುತ್ತವೆ. ಎಲ್ಲೆಂದರಲ್ಲಿ ಸಾಗಿಸಬಹುದಾದ ಇದರ ಸಾಧನೆ ಹಿರಿದಾಗಿದೆ. ಮುಂದಿನ ದಿನಗಳಲ್ಲಿ ಶ್ರೀಮಂತರೆಲ್ಲರ ಮನೆಗಳಲ್ಲಿಯೂ ರಂಜಿಸುವ ದಿನ ದೂರವಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...