Home / ಲೇಖನ / ವಿಜ್ಞಾನ / ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಬ್ಯಾಕ್ಟೀರಿಯಾ ರೋಗಿಗಳಿಗೆ ಪ್ರತಿಬಂಧಕ ಶಕ್ತಿ ಆಡಿನ ಹಾಲು

ಮಹಾತ್ಮ ಗಾಂಧೀಜಿಯವರು ಆಡಿನ ಹಾಲನ್ನು ಕುಡಿಯುತ್ತ ಆದರ್ಶವಾಗಿ ಬಾಳಿದ ಚರಿತ್ರೆಯನ್ನು ಓದಲಾಗಿದೆ. ಆಡಿನ ಹಾಲಿನಲ್ಲಿರುವ ಅನೇಕ ಮಹಾತ್ಮೆಗಳು ಆರೋಗ್ಯಕ್ಕೆ ಪುಷ್ಟಿದಾಯಕವೆಂದೇ ಮಹಾತ್ಮರು ಬಳಸಿದ್ದು ಸತ್ಯದ ಸಂಗತಿ. ಈಗ ಪ್ರಸ್ತುತ ಆಡಿನ ಹಾಲಿಗೆ ನೇರವಾಗಿ ಬರುವುದಾದರೆ ಈ ಹಾಲಿನಲ್ಲಿ ಒಂದು ವಿಶೇಷವಾದ ಪ್ರೋಟಿನ್ ಇದೆ. ಇದು ಬ್ಯಾಕ್ಟೀರಿಯಾಗಳಿಂದ ಬರುವ ರೋಗಗಳನ್ನು ತಡೆಯುತ್ತದೆ. ಆಡಿನ ಹಾಲಿನಲ್ಲಿ ‘ಲ್ಯಕ್ಟೋಪೆರಾಕಿಸಡೇಜ’ ನ್ನೂ ಬ್ಯಾಕ್ಟೀರಿಯಾ ಕಾರಣದಿಂದ ಉಂಟಾಗುವ ರೋಗಗಳಾದ ಹೈಜಾ, ಟೈಪಾಯಿಡಾ, ನಿಮೋನಿಯಾ ಹೈಸ್ಟ್ರೋ, ಅತಿಸಾರ ಮತ್ತು ಪುಡ್ ಪ್ಯಾ ನಿಂಗಿನ ವಿರುದ್ಧ ಹೋರಾಡುವ ಪ್ರಭಾವಶಾಲಿ ಆಸ್ತ್ರವೆಂದು ಸಂಶೋಧಕರು ಹೇಳುತ್ತಾರೆ.

ಕೊಟ್ಟಾಯಂನಲ್ಲಿರುವ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಸಂಶೋಧಕರು ಆಡಿನ ಹಾಲಿನಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕಂಡು ಹಿಡಿದಿದ್ದಾರೆ. ಯಾವ ದುರ್ಬಲ ರೋಗಿಗಳಿಗೆ ಔಷಧಿಗಳು ಪಚನವಾಗುವದಿಲ್ಲವೋ ಅಂಥವರ ಶರೀರದೊಳಕ್ಕೆ ಔಷಧಿಯನ್ನು ತಲುಪಿಸಲು ವೈದ್ಯರು ಈ ವಿಶೇಷ ಮತ್ತು ಉಪಯುಕ್ತ ಪದ್ಧತಿಯನ್ನು ಕಂಡು ಹಿಡಿದಿದ್ದಆರೆ. ವೈದ್ಯರು ಆಡಿನ ಮೇವಿನಲ್ಲಿ ಕೆಲವು ಗಿಡ ಮೂಲಕೆ ಭಸ್ಮಗಳನ್ನು ಬೆರೆಸಿ ತಿನ್ನಿಸುತ್ತಾರೆ. ಮೂರನೆ ದಿನದಿಂದ ಆಡಿನ ಹಾಲಿನಲ್ಲಿ ಆ ಔಷಧಿಯ ಗುಣಗಳು ಕಂಡು ಬರುತ್ತವೆ. ಔಷಧಿಯ ಗುಪ್ತ ಗಾಮಾನಿಶಕ್ತಿಯು ಆಡಿನ ಜೀವಸತ್ವದೊಂದಿಗೆ ಸಮೀಕರಣಗೊಂಡಿರುತ್ತದೆ. ಕಠಿಣಶಕ್ತಿಯನ್ನು ಸಹಿಸಲು ಸಾಧ್ಯವಾಗುತ್ತದೆ.

ಆಡಿನ ಹಾಲು ಕಂಡರೆ ಸಿಂಡರಿಸಿಕೊಳ್ಳುವ, ವಾಸನೆಯನ್ನೂ ಕಂಡು ದೂರ ಹೋಗುವ ಜನ ವೈಜ್ಞಾನಿಕವಾಗಿ ಈ ಸಂಶೋಧನೆಯನ್ನು ಅರ್ಥ ಮಾಡಿಕೊಳ್ಳಬೇಕಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...