Home / ಲೇಖನ / ವಿಜ್ಞಾನ / ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ್-ಸಿ) ಕಡಿಮೆಯಾಗುವುದು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಸೀಸದಿಂದ ಕೂಡಿದ ಧೂಳು, ಸೀಸದಿಂದ ಕೂಡಿದ ಪೆಂಟ್‌ಗಳು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸುತ್ತದೆ. ವೈದ್ಯಕೀಯ ಪ್ರಯೋಗವೊಂದು ವಿಟಾಮಿನ್ – ಸಿ ಮತ್ತು ರಕ್ತದಲ್ಲಿರುವ ಸೀಸದ ಪ್ರಮಾಣದ ಸಂಬಂಧವನ್ನು ದೃಢಗೂಳಿಸಿದೆ. ಆದರೂ 1000 mg ವಿಟಾಮಿನ್-ಸಿಯು, ಧೂಮಪಾನಿಗಳ ರಕ್ತದಲ್ಲಿರುವ ಸೀಸದ ಪ್ರಮಾಣವನ್ನು ಕಡಿಮೆಗೊಳಿಸುತ್ತ ಹೋಗುತ್ತದೆ. ಧೂಮಪಾನವು ವಿಟಾಮಿನ್ ಸಿಯು ಜೈವಿಕ ವಿಭಜನೆಯನ್ನು ಅಧಿಕಗೊಳಿಸವದೇ ಹೆಚ್ಚು, ಇದರಿಂದ ಸೀಸದ ಪ್ರಮಾಣವು ದೇಹ ಸೇರುವುದೆಂದು ಸಂಶೋಧನೆಗಳಿಂದ ದೃಢಪಟ್ಟಿದೆ.

ಸೀಸದ ಪ್ರಮಾಣವು ದೇಹದಲ್ಲಿ ಹೆಚ್ಚುವುದು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿ ತಲೆನೋವು, ಅನೀಮಿಯಾ, ನೆನಪಿನ ಶಕ್ತಿಕಡಿಮೆಗೊಳಿಸುವಿಕೆ, ಕಿಡ್ನಿ-ರೋಗ, ಹೊಟ್ಟೆ ನೋವು ಮುಂತಾದವುಗಳು ಕಾಣಸಿಕೊಳ್ಳುವ ಸಾಧ್ಯತೆಗಳಿವೆ. ಮಾನವನಲ್ಲಿ ಕೆಲವು ಸಸ್ತನಿಗಳಂತೆ ವಿಟಾಮಿನ್ ‘ಸಿ’ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಇದು ಆಹಾರದಿಂದಲೇ ಲಭ್ಯವಾಗುತ್ತದೆ. ಧೂಮಪಾನಿಗಳಲ್ಲಿ ೬೦೦ ಮಿ. ಗ್ರಾಂ ಧೂಮಪಾನವಮ್ನ ಸೇವಿಸಿದಾಗ ೧೦೦ ಗ್ರಾಂ ವಿಟಾಮಿನ್ ಸಿ, ಅನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗುತ್ತದೆ. (ಅದನ್ನು ಆರ್.ಡಿ ಎ. ಅಥವಾ ರೆಕಮಂಡೆಡ್ ಡೈಲಿ ಎಲಿವನ್ಸ್ ಎನ್ನುತ್ತಾರೆ) ಮಕ್ಕಳಿಗೆ ದಿನವೊಂದಕ್ಕೆ ೪೫ ಮಿ.ಗ್ರಾಂ. ವಿಟಾಮಿನ್ ‘ಸಿ’ ಆರೋಗ್ಯಕ್ಕೆ ಒಳ್ಳೆಯದು. ಸಮಗಾತ್ರದ ಕಿತ್ತಳೆ ಹಣ್ಣು ೬೦ ರಿಂದ ೮೦ ಮಿ. ಗ್ರಾ. ವಿಟಾಮಿನ್ ‘ಸಿ’ ಅನ್ನು ಹೊಂದಿರುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...