ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ್-ಸಿ) ಕಡಿಮೆಯಾಗುವುದು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಸೀಸದಿಂದ ಕೂಡಿದ ಧೂಳು, ಸೀಸದಿಂದ ಕೂಡಿದ ಪೆಂಟ್‌ಗಳು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸುತ್ತದೆ. ವೈದ್ಯಕೀಯ ಪ್ರಯೋಗವೊಂದು ವಿಟಾಮಿನ್ – ಸಿ ಮತ್ತು ರಕ್ತದಲ್ಲಿರುವ ಸೀಸದ ಪ್ರಮಾಣದ ಸಂಬಂಧವನ್ನು ದೃಢಗೂಳಿಸಿದೆ. ಆದರೂ 1000 mg ವಿಟಾಮಿನ್-ಸಿಯು, ಧೂಮಪಾನಿಗಳ ರಕ್ತದಲ್ಲಿರುವ ಸೀಸದ ಪ್ರಮಾಣವನ್ನು ಕಡಿಮೆಗೊಳಿಸುತ್ತ ಹೋಗುತ್ತದೆ. ಧೂಮಪಾನವು ವಿಟಾಮಿನ್ ಸಿಯು ಜೈವಿಕ ವಿಭಜನೆಯನ್ನು ಅಧಿಕಗೊಳಿಸವದೇ ಹೆಚ್ಚು, ಇದರಿಂದ ಸೀಸದ ಪ್ರಮಾಣವು ದೇಹ ಸೇರುವುದೆಂದು ಸಂಶೋಧನೆಗಳಿಂದ ದೃಢಪಟ್ಟಿದೆ.

ಸೀಸದ ಪ್ರಮಾಣವು ದೇಹದಲ್ಲಿ ಹೆಚ್ಚುವುದು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿ ತಲೆನೋವು, ಅನೀಮಿಯಾ, ನೆನಪಿನ ಶಕ್ತಿಕಡಿಮೆಗೊಳಿಸುವಿಕೆ, ಕಿಡ್ನಿ-ರೋಗ, ಹೊಟ್ಟೆ ನೋವು ಮುಂತಾದವುಗಳು ಕಾಣಸಿಕೊಳ್ಳುವ ಸಾಧ್ಯತೆಗಳಿವೆ. ಮಾನವನಲ್ಲಿ ಕೆಲವು ಸಸ್ತನಿಗಳಂತೆ ವಿಟಾಮಿನ್ ‘ಸಿ’ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಇದು ಆಹಾರದಿಂದಲೇ ಲಭ್ಯವಾಗುತ್ತದೆ. ಧೂಮಪಾನಿಗಳಲ್ಲಿ ೬೦೦ ಮಿ. ಗ್ರಾಂ ಧೂಮಪಾನವಮ್ನ ಸೇವಿಸಿದಾಗ ೧೦೦ ಗ್ರಾಂ ವಿಟಾಮಿನ್ ಸಿ, ಅನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗುತ್ತದೆ. (ಅದನ್ನು ಆರ್.ಡಿ ಎ. ಅಥವಾ ರೆಕಮಂಡೆಡ್ ಡೈಲಿ ಎಲಿವನ್ಸ್ ಎನ್ನುತ್ತಾರೆ) ಮಕ್ಕಳಿಗೆ ದಿನವೊಂದಕ್ಕೆ ೪೫ ಮಿ.ಗ್ರಾಂ. ವಿಟಾಮಿನ್ ‘ಸಿ’ ಆರೋಗ್ಯಕ್ಕೆ ಒಳ್ಳೆಯದು. ಸಮಗಾತ್ರದ ಕಿತ್ತಳೆ ಹಣ್ಣು ೬೦ ರಿಂದ ೮೦ ಮಿ. ಗ್ರಾ. ವಿಟಾಮಿನ್ ‘ಸಿ’ ಅನ್ನು ಹೊಂದಿರುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಂತರಿಕ
Next post ವಸುಂಧರೆ

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys