Home / ಲೇಖನ / ವಿಜ್ಞಾನ / ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ್-ಸಿ) ಕಡಿಮೆಯಾಗುವುದು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಸೀಸದಿಂದ ಕೂಡಿದ ಧೂಳು, ಸೀಸದಿಂದ ಕೂಡಿದ ಪೆಂಟ್‌ಗಳು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸುತ್ತದೆ. ವೈದ್ಯಕೀಯ ಪ್ರಯೋಗವೊಂದು ವಿಟಾಮಿನ್ – ಸಿ ಮತ್ತು ರಕ್ತದಲ್ಲಿರುವ ಸೀಸದ ಪ್ರಮಾಣದ ಸಂಬಂಧವನ್ನು ದೃಢಗೂಳಿಸಿದೆ. ಆದರೂ 1000 mg ವಿಟಾಮಿನ್-ಸಿಯು, ಧೂಮಪಾನಿಗಳ ರಕ್ತದಲ್ಲಿರುವ ಸೀಸದ ಪ್ರಮಾಣವನ್ನು ಕಡಿಮೆಗೊಳಿಸುತ್ತ ಹೋಗುತ್ತದೆ. ಧೂಮಪಾನವು ವಿಟಾಮಿನ್ ಸಿಯು ಜೈವಿಕ ವಿಭಜನೆಯನ್ನು ಅಧಿಕಗೊಳಿಸವದೇ ಹೆಚ್ಚು, ಇದರಿಂದ ಸೀಸದ ಪ್ರಮಾಣವು ದೇಹ ಸೇರುವುದೆಂದು ಸಂಶೋಧನೆಗಳಿಂದ ದೃಢಪಟ್ಟಿದೆ.

ಸೀಸದ ಪ್ರಮಾಣವು ದೇಹದಲ್ಲಿ ಹೆಚ್ಚುವುದು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿ ತಲೆನೋವು, ಅನೀಮಿಯಾ, ನೆನಪಿನ ಶಕ್ತಿಕಡಿಮೆಗೊಳಿಸುವಿಕೆ, ಕಿಡ್ನಿ-ರೋಗ, ಹೊಟ್ಟೆ ನೋವು ಮುಂತಾದವುಗಳು ಕಾಣಸಿಕೊಳ್ಳುವ ಸಾಧ್ಯತೆಗಳಿವೆ. ಮಾನವನಲ್ಲಿ ಕೆಲವು ಸಸ್ತನಿಗಳಂತೆ ವಿಟಾಮಿನ್ ‘ಸಿ’ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಇದು ಆಹಾರದಿಂದಲೇ ಲಭ್ಯವಾಗುತ್ತದೆ. ಧೂಮಪಾನಿಗಳಲ್ಲಿ ೬೦೦ ಮಿ. ಗ್ರಾಂ ಧೂಮಪಾನವಮ್ನ ಸೇವಿಸಿದಾಗ ೧೦೦ ಗ್ರಾಂ ವಿಟಾಮಿನ್ ಸಿ, ಅನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗುತ್ತದೆ. (ಅದನ್ನು ಆರ್.ಡಿ ಎ. ಅಥವಾ ರೆಕಮಂಡೆಡ್ ಡೈಲಿ ಎಲಿವನ್ಸ್ ಎನ್ನುತ್ತಾರೆ) ಮಕ್ಕಳಿಗೆ ದಿನವೊಂದಕ್ಕೆ ೪೫ ಮಿ.ಗ್ರಾಂ. ವಿಟಾಮಿನ್ ‘ಸಿ’ ಆರೋಗ್ಯಕ್ಕೆ ಒಳ್ಳೆಯದು. ಸಮಗಾತ್ರದ ಕಿತ್ತಳೆ ಹಣ್ಣು ೬೦ ರಿಂದ ೮೦ ಮಿ. ಗ್ರಾ. ವಿಟಾಮಿನ್ ‘ಸಿ’ ಅನ್ನು ಹೊಂದಿರುತ್ತದೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್