ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ರಕ್ತದಲ್ಲಿ ಸೀಸದ ಪ್ರಮಾಣ ಮತ್ತು ವಿಟಮಿನ್ – ಸಿ

ವಿಟಾಮಿನ ‘ಸಿ’ ಯು ರಕ್ತದಲ್ಲಿಯ ಸೀಸದ ಪ್ರಮಾಣದ ಮೇಲೆ ನೇರವಾದ ಪರಿಣಾಮ ಬೀರುತ್ತದೆ ಎಂದು ಇತ್ತೀಚಿನ ಸಂಶೋಧನಗಳಿಂದ ದೃಢಪಟ್ಟಿದೆ. ಅಮೇರಿಕಾ ಪರಿಸರ, ಪರಿಸರ ರಕ್ಷಣಾ ಸಂಸ್ಥೆಯ ಹೊಸ ಅಧ್ಯಯನ ಪ್ರಕಾರ “ಎಸ್ಕಾರ್ಬಿಕ್ ಆಮ್ಲ” (ವಿಟಾಮಿನ್-ಸಿ) ಕಡಿಮೆಯಾಗುವುದು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಸೀಸದಿಂದ ಕೂಡಿದ ಧೂಳು, ಸೀಸದಿಂದ ಕೂಡಿದ ಪೆಂಟ್‌ಗಳು ರಕ್ತದಲ್ಲಿ ಸೀಸದ ಪ್ರಮಾಣವನ್ನು ಹೆಚ್ಚಿಸುತ್ತದೆ. ವೈದ್ಯಕೀಯ ಪ್ರಯೋಗವೊಂದು ವಿಟಾಮಿನ್ – ಸಿ ಮತ್ತು ರಕ್ತದಲ್ಲಿರುವ ಸೀಸದ ಪ್ರಮಾಣದ ಸಂಬಂಧವನ್ನು ದೃಢಗೂಳಿಸಿದೆ. ಆದರೂ 1000 mg ವಿಟಾಮಿನ್-ಸಿಯು, ಧೂಮಪಾನಿಗಳ ರಕ್ತದಲ್ಲಿರುವ ಸೀಸದ ಪ್ರಮಾಣವನ್ನು ಕಡಿಮೆಗೊಳಿಸುತ್ತ ಹೋಗುತ್ತದೆ. ಧೂಮಪಾನವು ವಿಟಾಮಿನ್ ಸಿಯು ಜೈವಿಕ ವಿಭಜನೆಯನ್ನು ಅಧಿಕಗೊಳಿಸವದೇ ಹೆಚ್ಚು, ಇದರಿಂದ ಸೀಸದ ಪ್ರಮಾಣವು ದೇಹ ಸೇರುವುದೆಂದು ಸಂಶೋಧನೆಗಳಿಂದ ದೃಢಪಟ್ಟಿದೆ.

ಸೀಸದ ಪ್ರಮಾಣವು ದೇಹದಲ್ಲಿ ಹೆಚ್ಚುವುದು ಅನಾರೋಗ್ಯಕ್ಕೆ ಪ್ರಮುಖ ಕಾರಣವಾಗಿ ತಲೆನೋವು, ಅನೀಮಿಯಾ, ನೆನಪಿನ ಶಕ್ತಿಕಡಿಮೆಗೊಳಿಸುವಿಕೆ, ಕಿಡ್ನಿ-ರೋಗ, ಹೊಟ್ಟೆ ನೋವು ಮುಂತಾದವುಗಳು ಕಾಣಸಿಕೊಳ್ಳುವ ಸಾಧ್ಯತೆಗಳಿವೆ. ಮಾನವನಲ್ಲಿ ಕೆಲವು ಸಸ್ತನಿಗಳಂತೆ ವಿಟಾಮಿನ್ ‘ಸಿ’ ದೇಹದಲ್ಲಿಯೇ ಉತ್ಪತ್ತಿಯಾಗುವುದಿಲ್ಲ. ಇದು ಆಹಾರದಿಂದಲೇ ಲಭ್ಯವಾಗುತ್ತದೆ. ಧೂಮಪಾನಿಗಳಲ್ಲಿ ೬೦೦ ಮಿ. ಗ್ರಾಂ ಧೂಮಪಾನವಮ್ನ ಸೇವಿಸಿದಾಗ ೧೦೦ ಗ್ರಾಂ ವಿಟಾಮಿನ್ ಸಿ, ಅನ್ನು ಪ್ರತಿದಿನ ತೆಗೆದುಕೊಳ್ಳಬೇಕಾಗುತ್ತದೆ. (ಅದನ್ನು ಆರ್.ಡಿ ಎ. ಅಥವಾ ರೆಕಮಂಡೆಡ್ ಡೈಲಿ ಎಲಿವನ್ಸ್ ಎನ್ನುತ್ತಾರೆ) ಮಕ್ಕಳಿಗೆ ದಿನವೊಂದಕ್ಕೆ ೪೫ ಮಿ.ಗ್ರಾಂ. ವಿಟಾಮಿನ್ ‘ಸಿ’ ಆರೋಗ್ಯಕ್ಕೆ ಒಳ್ಳೆಯದು. ಸಮಗಾತ್ರದ ಕಿತ್ತಳೆ ಹಣ್ಣು ೬೦ ರಿಂದ ೮೦ ಮಿ. ಗ್ರಾ. ವಿಟಾಮಿನ್ ‘ಸಿ’ ಅನ್ನು ಹೊಂದಿರುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಂತರಿಕ
Next post ವಸುಂಧರೆ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…