ತಂತಿ ರಹಿತ ಟೆಲಿಫೋನಗಳು

ತಂತಿ ರಹಿತ ಟೆಲಿಫೋನಗಳು

ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾಗುತ್ತದೆ.

ಅಮೇರಿಕಾ ವ್ಯಾಂಡನ್‌ಬಗ್ ವಾಯುದಳದ ನೆಲೆಯಿಂದ ಡೆಲ್ಟಾ-೨ ಉಡಾವಣಾ ನೌಕೆಯಿಂದ ಹಾರಿಸಲಾದ ಐದು ಹೊಸ ಉಪಗ್ರಹಗಳಿಂದ ಇದು ಕೆಳಮಟ್ಟದ ಭೂಕಕ್ಷೆಯಲ್ಲಿ ಇರುವ ಇನ್ನಿತರ ಉಪಗ್ರಹದೊಂದಿಗೆ ಸೇರಿಕೊಂಡು ಇವು ‘ಐರಿಡಿಯಂ’ ಎಂಬ ಜಾಗತಿಕ ಸಂಪರ್ಕ ಜಾಲವನ್ನು ನಿರ್ಮಿಸುತ್ತವೆ. ಈ ವ್ಯವಸ್ಥೆಯಿಂದಾಗಿ ಯಾರಾದರೂ ಯಾವ ಸಮಯಕ್ಕಾದರೂ ಜಗತ್ತಿನ ಯಾವ ಮೂಲೆಯೇ ಇರಲಿ, ಟೆಲಿಫೋನ್ ಅಥವಾ ಪೇಜರ್‌ನೊಡನೆ ಸಂಪರ್ಕ ಸಾಧಿಸಬಹುದಾಗಿದೆ. ಇದು ೧೯೯೮ ರ ಸೆಪ್ಟೆಂಬರ್‍ನಿಂದ ಕಾರ್ಯರೂಪಕ್ಕೆ ಬಂದಿದೆ. ‘ಮೋಟೊರೋಲಾ’ ಮತ್ತು ಇತರ ಅನೇಕ ಖಾಸಗಿ ಕಂಪನಿಗಳ ಜಂಟಿ ಯೋಜನೆಯಿಂದ ಇದರ ನಿರ್ಮಾಣವಾಗುತ್ತದೆ. ‘ಐರಿಡಿಯಂ’ ವ್ಯವಸ್ಥೆಯಲ್ಲಿ ೬೬ ಗ್ರಹಗಳಿವೆ. ಅವು ವಿವಿಧ ಆರು ಕಕ್ಷಾಪಾತಗಳಲ್ಲಿ ಭೂಮಿಯನ್ನು ಸುತ್ತುತ್ತ ಪರಸ್ಪರ ಸಂಪರ್ಕ ಹೊಂದುತ್ತವೆ. ಈ ಜಾಲವು ಇನ್ನು ಕೆಲವೇ ವರ್ಷಗಳಲ್ಲಿ ಜಗತ್ತನ್ನು ಆವರಿಸುತ್ತವೆ.

ಆಗ ಜಗತ್ತು ಮುಷ್ಠಿಯೊಳಗೆ, ಎಂಬಂತಾಗಿ ಯಾವ ತಂತಿಯ ಸಂಪರ್ಕವಿಲ್ಲದೇ ಎಲ್ಲೆಂದರಲ್ಲಿಗೆ ಫೋನಾಯಿಸಿ ಜಗತ್ತಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬಹುದು. ಸಂವಹನ ಮಾಧ್ಯಮದಲ್ಲಿ ಇದು ಉತ್ಕೃಷ್ಟ ಸಾಧನವೆಂದು ಹೇಳಲಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧೋಬಿ
Next post ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ

ಸಣ್ಣ ಕತೆ

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…