ತಂತಿ ರಹಿತ ಟೆಲಿಫೋನಗಳು

ತಂತಿ ರಹಿತ ಟೆಲಿಫೋನಗಳು

ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾಗುತ್ತದೆ.

ಅಮೇರಿಕಾ ವ್ಯಾಂಡನ್‌ಬಗ್ ವಾಯುದಳದ ನೆಲೆಯಿಂದ ಡೆಲ್ಟಾ-೨ ಉಡಾವಣಾ ನೌಕೆಯಿಂದ ಹಾರಿಸಲಾದ ಐದು ಹೊಸ ಉಪಗ್ರಹಗಳಿಂದ ಇದು ಕೆಳಮಟ್ಟದ ಭೂಕಕ್ಷೆಯಲ್ಲಿ ಇರುವ ಇನ್ನಿತರ ಉಪಗ್ರಹದೊಂದಿಗೆ ಸೇರಿಕೊಂಡು ಇವು ‘ಐರಿಡಿಯಂ’ ಎಂಬ ಜಾಗತಿಕ ಸಂಪರ್ಕ ಜಾಲವನ್ನು ನಿರ್ಮಿಸುತ್ತವೆ. ಈ ವ್ಯವಸ್ಥೆಯಿಂದಾಗಿ ಯಾರಾದರೂ ಯಾವ ಸಮಯಕ್ಕಾದರೂ ಜಗತ್ತಿನ ಯಾವ ಮೂಲೆಯೇ ಇರಲಿ, ಟೆಲಿಫೋನ್ ಅಥವಾ ಪೇಜರ್‌ನೊಡನೆ ಸಂಪರ್ಕ ಸಾಧಿಸಬಹುದಾಗಿದೆ. ಇದು ೧೯೯೮ ರ ಸೆಪ್ಟೆಂಬರ್‍ನಿಂದ ಕಾರ್ಯರೂಪಕ್ಕೆ ಬಂದಿದೆ. ‘ಮೋಟೊರೋಲಾ’ ಮತ್ತು ಇತರ ಅನೇಕ ಖಾಸಗಿ ಕಂಪನಿಗಳ ಜಂಟಿ ಯೋಜನೆಯಿಂದ ಇದರ ನಿರ್ಮಾಣವಾಗುತ್ತದೆ. ‘ಐರಿಡಿಯಂ’ ವ್ಯವಸ್ಥೆಯಲ್ಲಿ ೬೬ ಗ್ರಹಗಳಿವೆ. ಅವು ವಿವಿಧ ಆರು ಕಕ್ಷಾಪಾತಗಳಲ್ಲಿ ಭೂಮಿಯನ್ನು ಸುತ್ತುತ್ತ ಪರಸ್ಪರ ಸಂಪರ್ಕ ಹೊಂದುತ್ತವೆ. ಈ ಜಾಲವು ಇನ್ನು ಕೆಲವೇ ವರ್ಷಗಳಲ್ಲಿ ಜಗತ್ತನ್ನು ಆವರಿಸುತ್ತವೆ.

ಆಗ ಜಗತ್ತು ಮುಷ್ಠಿಯೊಳಗೆ, ಎಂಬಂತಾಗಿ ಯಾವ ತಂತಿಯ ಸಂಪರ್ಕವಿಲ್ಲದೇ ಎಲ್ಲೆಂದರಲ್ಲಿಗೆ ಫೋನಾಯಿಸಿ ಜಗತ್ತಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬಹುದು. ಸಂವಹನ ಮಾಧ್ಯಮದಲ್ಲಿ ಇದು ಉತ್ಕೃಷ್ಟ ಸಾಧನವೆಂದು ಹೇಳಲಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧೋಬಿ
Next post ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys