Home / ಲೇಖನ / ವಿಜ್ಞಾನ / ಅಂಗೈ ಆಳತೆಯೆ ವಿಮಾನಗಳು!

ಅಂಗೈ ಆಳತೆಯೆ ವಿಮಾನಗಳು!

ಅಂಗೈ ಅಳತೆಯ ವಿಮಾನಗಳನ್ನು ಕಲ್ಪಿಸುವುದು ಅಸಾಧ್ಯ. ಆಟಿಕೆ ಸಾಮಾನಗಳಲ್ಲಿ ಇಂಥಹ ಮಾದರಿಯನ್ನು ಕಾಣಬಹುದಷ್ಟೇ. ಇದೆಲ್ಲ ವಿಜ್ಞಾನದ ಆವಿಷ್ಕಾರಗಳಿಂದ ಸಾಧ್ಯವಾಗುತ್ತಲಿದೆ. ಈ ವಿಮಾನಗಳಿಗೆ “ಮೈಕ್ರೋವೆಹಿಕಲ್ಸ್”(ಎಂ ಎ ವಿ) ಅಥವಾ “ಕಿರುವಾಯು ವಾಹನಗಳು” ಎಂದು ಹೆಸರಿಸಲಾಗಿದೆ. ದೊಡ್ಡಗಾತ್ರದ ವಿಮಾನಗಳಲ್ಲಿ ಯಾವ ಯಂತ್ರದ ಬಿಡಿಭಾಗಗಳು ಸಮುಚ್ಚಯಗೊಂಡಿರುತ್ತದೆಯೋ ಅದೆಲ್ಲಾ ಸಣ್ಣದಾಗಿ ಈ ಮೈಕ್ರೋ ವಿಮಾನದಲ್ಲಿದೆ. ಅಂಥದ್ದೇ ಯಂತ್ರ. ಪುಟಾಣಿ ವಿಡಿಯೋ ಕ್ಯಾಮರಾಗಳು ಎಲ್ಲವೂ ಇವುಗಳಲ್ಲಿ ಇರುತ್ತದೆ. ಕೇವಲ ೬ ಅಂಗುಲಗಳಷ್ಟು ಗಾತ್ರದ ಈ ವಾಯು ವಾಹನಗಳು ಅಗ್ಗವಾಗಿ ಮಿಲಿಟರಿ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬರುತ್ತವೆ.

ಒಬ್ಬ ಸೈನಿಕನು ಇದನ್ನು ತನ್ನ ಹೆಗಲ ಚೀಲದ ಹಾಗೆ ಸಾಗಿಸಿಕೊಂಡು ಹೋಗಬಹುದು ಅದನ್ನು ಹೂರ ತೆಗೆದು ಹಾರಿಬಿಟ್ಟು ದೂರ ನಿಯಂತ್ರಣದಿಂದ ಇದನ್ನು ಗಮನಿಸಿಬಹುದು. ಗುಡ್ಡಬೆಟ್ಟಗಳಲ್ಲಿಯ ದುರ್ಗಮ ವಾತಾವರಣವನ್ನು, ಭೂಮಿಯಲ್ಲಿ ಅಡಗಿದ ಬಾಂಬುಗಳನ್ನು ಈ ಪುಟ್ಟ ವಿಮಾನ ಪತ್ತೆ ಹಚ್ಚುತ್ತದೆ. ರಾಸಾಯನಿಕ ಇಲ್ಲವೆ, ಜೈವಿಕ ಅಸ್ತ್ರಗಳ ಅಡಗು ಸ್ಥಾನಗಳನ್ನು ಸಹ ಇದು ಗುರುತಿಸುತ್ತದೆ.

ನಾಗರಿಕ ವಿಮಾನಯಾನಕ್ಕಾಗಿ ಇವುಗಳನ್ನು ಬಳಸಿದರೆ ಗಾಳಿಯ ಮಾಲಿನ್ಯವನ್ನು ಪರೀಕ್ಷಿಸಬಹುದು. ಬೆಂಕಿ ಹತ್ತಿದ ಕಟ್ಟಡಗಳನ್ನು ಪ್ರವೇಶಿಸಿ ಅಪಾಯಕ್ಕೊಳಗಾದವರನ್ನು ಗುರುತು ಹಚ್ಚಬಹುದು. ನಿರ್ಗಾವಣೆಗಾಗಿಯೂ ಇಂಥವುಗಳನ್ನು ಬಳಸಬಹುದು.

ಇವುಗಳ ವಿನ್ಯಾಸಗಳಲ್ಲಿ ಅನೇಕ ತೊಡಕುಗಳಿವೆ ಎಂದು ವಿನ್ಯಾಸಕರು ಹೇಳುತ್ತಾರೆ. ಸಾಮಾನ್ಯವಾಗಿ ಮಾಮೂಲ ವಿಮೂನಗಳ ರೆಕ್ಕೆಗಳು ಹಾರಾಟದಲ್ಲಿ ಒಂದೇ ಆಕಾರದಲ್ಲಿರುತ್ತವೆ. ಅದರ ಕಿರು ವಿಮಾನಗಳ ರೆಕ್ಕೆಗಳ ಆಕಾರವು ವೇಗಕ್ಕೆ ಬದಲಾಗುತ್ತವೆ. ಇಂಥಹ ಕಿರು ವಿಮಾನಗಳು ವಿಶ್ವದಲ್ಲೆಡೆ ಉಪಯೋಗಗೊಂಡರೆ ಅಸಂಖ್ಯಾತ ದುರಂತಗಳನ್ನು ತಡೆಯಬಹುದು. ಜೈ ಪುಟಾಣಿ ವಿಮಾನ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...