ಊರ್ಮಿಳೆ

ಕವಿಯ ಬರಹದಕ್ಷರದಲಿ
ನಿನ್ನ ಬಾಳಿನಕ್ಕರ ತೋರಲಾಗದು…
ಓ ಸೌಮಿತ್ರಾ ಪ್ರಿಯೆ ಊರ್ಮಿಳಾ…

ಎಲ್ಲೆ ಇರಲಿ, ಹೇಗೆ ಇರಲಿ
ಒಲಿದವಗೆ ಕೊರಳ ನೀಡಿದ ಚಿತ್ಕಳಾ
ಶಬ್ದಮೀರಿದ ನಿಃಶಬ್ಧದಲ್ಲಿ
ತವಸಿಯಾಗಿ ಸಾಗಿದೆ,
ಸಂಗ ತೊರೆದ ನಿಸ್ಸಂಗದಲ್ಲಿ
ಚೈತನ್ಯವಾಗಿ ಸೇರಿದೆ…,
ಇದ್ದು ಇರದಾ ನಂದನದಲಿ
ಸಿದ್ಧ ಸಾಧನೆ ಬಯಸಿದೆ….
ಕಣ್ಣರೆಪ್ಪೆಯಂಚಿನಲ್ಲಿ
ಇನಿಯನನಿಟ್ಟು ತೂಗಿದೆ,
ಮೇಘ ಸಾಲಿನ ಮಾಲೆಯಲ್ಲಿ
ಶ್ರೀ ಸಂದೇಶವ ಕೋರಿದೆ
ನೀನೇ ಧನ್ಯಳು, ನೀನೇ ಮಾನ್ಯಳು,
ನೀನೇ ಶೂನ್ಯದ ಬೆಳದಿಂಗಳು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗಿ ನೋಡುವ ಬಾರೆ
Next post ಜಗತ್ತು ಬದಲಾತು

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…