ನೀ ಬರುವೆಯೆಂದು

ನೀ ಬರುವೆಯೆಂದು ತಲ್ಲಣವೆ ಕ್ಷಣ ಕ್ಷಣ
ಬರುವ ದಾರಿಯ ನೆನಪು ನವಪುಲಕದೂರಣ

ನಿರೀಕ್ಷೆಯ ಮಹಾಪೂರ ನನ್ನ ಮೇಲೆ ಸುರಿದಂತೆ
ಮನಸು ನಿರ್ವ್ಯಾಪಾರ ಮಾಡುವ ಸಂತೆಯಂತೆ

ಇಲ್ಲೇ ನಿಜರೂಪದ ನೆನಪ ಬಿಸಿಲಗುದುರೆ
ಕಾಣ್ವ ಕಾತರತೆಯಲ್ಲೆ ಕಾಣದಿಹ ನಶ್ವರತೆ

ಕಾಯುವ ಹಿಂಸೆಯೊಳು ಪ್ರತೀಕ್ಷೆ ಮೈಪುಲಕ
ಸ್ವರ್ಗ ನರಕಗಳೆ ಅವಿರ್ಭವಿಸಿದ ಕೈಚಳಕ

ನೀ ಬಹೆಯೆಂಬ ನೆನಪು ನವದೊಂದಧ್ಬುತ
ಜಗದ ಸುಖಿ ನಾನೇ ಅದನನುಭವಿಸುತ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವರ್ಣಪಂಜರ
Next post ಸರ್ಕಾರಿ ಆಸ್ಪತ್ರೆ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys