ಸತ್ಯ ಬೇಕೆಂದು

ಸತ್ಯ ಬೇಕೆಂದು ಜಗವೆಲ್ಲಾ ಸುತ್ತಿದೆ
ನಡುವೆ ಜನರಿಲ್ಲದೆ ಮನದಲ್ಲೇ ಸತ್ತಿದೆ

ನ್ಯಾಯ ಬೇಕೆಂದು ಮನೆ ಮೆನಯ ತಟ್ಟಿದೆ
ಹೊರ ಬರ ಬಿಡದ ಜನ ಬಾಗಿಲೆಲ್ಲ ಮುಚ್ಚಿದೆ

ದೇವರು ಬೇಕೆಂದು ಬೀದಿ ಬೀದಿ ಅಲೆದೆ
ಎಲ್ಲೆಲ್ಲೂ ಜನರೆ, ಹುಸಿ ಸುತ್ತಾಡಿ ಬರಿದೆ

ನೀತಿ ಬೇಕೆಂದು ಮನ ಮನ ಬೇಡಿದೆ ಬಿಕ್ಷೆ
ಕೊಡದ ಜನರಿಂದ ಸಿಕ್ಕಿತಯ್ಯೋ ತಕ್ಕ ಶಿಕ್ಷೆ

ಪ್ರೀತಿ ಬೇಕೆಂದು ನಿನ್ನನರಸಿ ಬಂದೆನಲ್ಲೆ
ನೀ ಮನಕೆ ಸವಿ ಗಂಗೆ ನವ ಚೇತನವಲ್ಲೆ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲ್ಯಾಣಿಯು ಕರುಣವಾಯಿತು ನಮಗ
Next post ಬಿಡತೇನಿ ದೇಹ ಬಿಡತೇನಿ

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

cheap jordans|wholesale air max|wholesale jordans|wholesale jewelry|wholesale jerseys