ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೭

ಸುಡುಸುಡುವ ಆಕ್ರೋಶ
ಒಳಗೇ ಅದುಮಿಟ್ಟು
ಎಂದಿಗೂ ಹಡೆಯದ
ರೊಟ್ಟಿಯ ಬಸಿರು.
ದಿಟ ಕಂಡರೂ
ಕಣ್ಣುಮುಚ್ಚಿ
ಸದ್ದಿಲ್ಲದೇ ಒಳಗೇ ಬೆಚ್ಚಿ
ಏನೂ ಕಂಡಿಲ್ಲವೆಂಬ
ಕಪಟ ನಾಟಕವಾಡುತ್ತದೆ ಹಸಿವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದೇ ಒಂದು ಬಿಳಿಯ ಕೂದಲು
Next post ಚಪ್ಪಲಿ ಕಳವು

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಆವಲಹಳ್ಳಿಯಲ್ಲಿ ಸಭೆ

    ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…