ಪರಿಪರಿ ನೆನೆದೊಡಾ ಐದೆನ್ನ ಕಾಯದೇ ?
ಪ್ರಕೃತಿಯೊಳೈದಕ್ಕೆ ಉನ್ನತದ ಬೆಲೆಯುಂಟು
ಪಂಚಭೂತಂಗಳೆಲ್ಲ ಜೀವದೊಳುಂಟು
ಪ್ರಾಣಂಗಳೆಮ್ಮೊಳೈದು ಇಂದ್ರಿಯಂಗಳೈದು
ಪಿಡಿವ ನಡೆದ ಬೆರಳೈದು ಅಂತೆನ್ನ ಕವನಕು
ಪಂಕ್ತಿಗಳೈದು – ಅದುವೆ ಕಾಯಲಿ ಎಂದೆನುತ – ವಿಜ್ಞಾನೇಶ್ವರಾ
*****
Latest posts by ಚಂದ್ರಶೇಖರ ಎ ಪಿ (see all)
- ಪ್ರಕೃತಿ ಎನ್ನನ್ಯಾಕೆ ಬರೆಸಿಹುದು ? - January 25, 2021
- ಆನು ಪೇಳಿದೆಲ್ಲವನು ಮಾಡದೊಡೇನಂತೆ ? - January 18, 2021
- ಪರಿಪರಿ ನೆನೆದೊಡಾ ಐದೆನ್ನ ಕಾಯದೇ ? - January 11, 2021