ಹರಿಯ ನಂಬಿದವರಿಗೆ

ಹರಿಯ ನಂಬಿದವರಿಗೆ ಮೋಸವಿಲ್ಲ|
ಹರಿಯ ನಂಬಂದಲೇ
ಮೋಸಹೋದರು ಎಲ್ಲಾ|
ಹರಿಯ ನಂಬಲೇ ಬೇಕು
ಸತ್ಯವನರಿಯಲು ಬೇಕು||

ಹರಿಯ ನಂಬಿ ಪಾಂಡವರು
ಸಕಲವನು ಮರಳಿ ಪಡೆದರು|
ಹರಿಯ ನಂಬದಲೆ ಕೌರವರು
ರಾಜ್ಯಕೋಶ, ಪ್ರಾಣಗಳ ಕಳಕೊಂಡರು|
ಹರಿಯ ನಂಬಿ ಅಜಮಿಳನು
ಮೋಕ್ಷದಯಪಾಲಿಸಿಕೊಂಡನು|
ಹರಿಯ ನಂಬಿ ಕನಕದಾಸರು
ಶ್ರೀ ಹರಿಯ ದರುಶನಭಾಗ್ಯ ಪಡೆದರು ||

ಹರಿಯಪಾದ ನಂಬಿ ಬಲಿಚಕ್ರವರ್ತಿಯು
ಶ್ರೀ ಹರಿಯ ಪಾದವ ಸೇರಿಕೊಂಡನು|
ಹರಿಯ ನಂಬದಲೆ ಕರ್ಣನು ತನ್ನ
ಅವಸಾನವನು ತಾನೇ ತಂದುಕೊಂಡನು|
ಹರಿಯ ಸೇವೆಯ ಮಾಡಿ
ಗೊರ ಕುಂಬಾರನು ಕಷ್ಟಸಮಯದಿ
ಹರಿಸೇವೆಯನು ಪಡೆದನು||

ಹರಿಯ ನಂಬಿ ಶ್ರೀಪುರಂದರದಾಸರು
ಸಕಲ ಸಂಪತ್ತ ಹರಿಗೆ ಅರ್ಪಿಸಿ
ಆನಂದವ ಅನುಭವಿಸಿದರು|
ಹರಿಯ ನಂಬದೆ ಮಾವ ಕಂಸ
ಹರಿಯ ನಂಬದ ಹತ್ತುತಲೆಯ ರಾವಣ
ಹರಿಯಿಂದಲೇ ಹತರಾದರು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಸ್ತೆಗಿಳಿಯಲಿದೆ ೫ ಕೋಟಿಯ ‘ಮೇಬ್ಯಾಚ್’ ಕಾರು
Next post ತಬ್ಬಲಿ ಮಗು

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys