ಆನಂದವೆಂಬೋ ಮಂಟಪದೊಳ್
ವಿಲಾಸ ಮಾಡುನು ಬಾರೆ ||ಪ||
ಹೇವೋರಿ ತೂರ್ಯಾತೀತದಿ ಬೆಂದು ಮನ-
ಹರಿದು ಸಹಜಾನಂದದಿ ಹೊಳೆದು ನೀನಲಿದ
ಸರಸದಿ ಸುಮ್ಮನೆ ಸುಂದರ ಸ್ಥಳದೊಳ್ ವಿಲಾಸ ||೧||
ಮೂರೆರಡು ಕ್ಲೇಶವ ಕಳೆದು ಏಳ್ಮಡಿದು
ಈರೇಳು ಮೀರಿದ ಗುಡಿಪುರ ಶಿಶುನಾಳೇಶನೊಳು ವಿಲಾಸ ||೨||
****
ಆನಂದವೆಂಬೋ ಮಂಟಪದೊಳ್
ವಿಲಾಸ ಮಾಡುನು ಬಾರೆ ||ಪ||
ಹೇವೋರಿ ತೂರ್ಯಾತೀತದಿ ಬೆಂದು ಮನ-
ಹರಿದು ಸಹಜಾನಂದದಿ ಹೊಳೆದು ನೀನಲಿದ
ಸರಸದಿ ಸುಮ್ಮನೆ ಸುಂದರ ಸ್ಥಳದೊಳ್ ವಿಲಾಸ ||೧||
ಮೂರೆರಡು ಕ್ಲೇಶವ ಕಳೆದು ಏಳ್ಮಡಿದು
ಈರೇಳು ಮೀರಿದ ಗುಡಿಪುರ ಶಿಶುನಾಳೇಶನೊಳು ವಿಲಾಸ ||೨||
****
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…