ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು.
“ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್ಲ….”
*****
ಹವಾಮಾನ ವೀಕ್ಷಣಾಲಯ ಸಿಬ್ಬಂದಿ ಮುಷ್ಕರ ಹೂಡಿದ್ದರು. ದೂರ ದರ್ಶನದ ಹವಾಮಾನ ವಾರ್ತೆಯಲ್ಲಿ ಪ್ರಕಟವಾದ ವರದಿ ಹೀಗಿತ್ತು.
“ಇಂದಿನ ಹವಾಮಾನ ಇಲಾಖೆ ಸಿಬ್ಬಂದಿಗಳು ಮುಷ್ಕರ ಹೂಡಿರುವುದರಿಂದ ನಗರದಲ್ಲಿ ಇಂದು – ನಾಳೆ ಹವಾಮಾನ ಇರುವುದಿಲ್ಲ….”
*****
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…